ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಒಣಮರಗಳ ತೆರವಿನ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿ: ಸಾರ್ವಜನಿಕ ಪ್ರಕಟಣೆ

ಸಾರ್ವಜನಿಕರು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಈ ಕೆಳಕಂಡ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ ವಿಳಾಸದೊಂದಿಗೆ ಮಾಹಿತಿ ನೀಡಲು ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಬಿ.ಜಿ.ಎಲ್ ಸ್ವಾಮಿ ರವರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿರುತ್ತಾರೆ.

Written by - Bhavya Sunil Bangera | Edited by - Bhavishya Shetty | Last Updated : Feb 2, 2024, 07:15 PM IST
    • ಬಿಬಿಎಂಪಿ ವ್ಯಾಪ್ತಿಯ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು
    • ಅರಣ್ಯ ವಿಭಾಗದ ವತಿಯಿಂದ ಈಗಾಗಲೇ ತೆರವು ಕಾರ್ಯ
    • ಮಾಹಿತಿ ನೀಡಲು ಸಾರ್ವಜನಿಕ ಪ್ರಕಟಣೆ ಮೂಲಕ ಮನವಿ
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಒಣಮರಗಳ ತೆರವಿನ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿ: ಸಾರ್ವಜನಿಕ ಪ್ರಕಟಣೆ title=
BBMP Public announcement

BBMP: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ಈಗಾಗಲೇ ತೆರವುಗೊಳಿಸಲಾಗುತ್ತಿದೆ.

ಇದನ್ನೂ ಓದಿ:  ‘ಇವರೊಂದಿಗೆ ನನ್ನನು ಹೋಲಿಕೆ ಮಾಡಿದಾಗ ಕೋಣೆಗೆ ಹೋಗಿ ತುಂಬಾ ಅಳುತ್ತಿದ್ದೆ”- ರಿಷಬ್ ಪಂತ್

ಸಾರ್ವಜನಿಕರು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಈ ಕೆಳಕಂಡ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ(ವಾಟ್ಸ್ ಅಪ್ ಮುಖಾಂತರ ಜಿ.ಪಿ.ಎಸ್ ಸಹಿತ ಫೋಟೋ ಲಗತ್ತಿಸಿ) ವಿಳಾಸದೊಂದಿಗೆ ಮಾಹಿತಿ ನೀಡಲು ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಬಿ.ಜಿ.ಎಲ್ ಸ್ವಾಮಿ ರವರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿರುತ್ತಾರೆ.

ಉಪ ವಿಭಾಗ ಹಾಗೂ ವಲಯವಾರು ಅಧಿಕಾರಿಗಳ ವಿವರ:

1. ಉಪ ವಿಭಾಗ-1:

(ಅ) ಎ.ಡಿ.ಪ್ರಕಾಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಬಿಬಿಎಂಪಿ.

ಮೊ.ಸಂ: 9663035011/9480683886

(ಪೂರ್ವ, ಯಲಹಂಕ, ಮಹದೇವಪುರ ಮತ್ತು ದಾಸರಹಳ್ಳಿ ವಲಯ)

2. ಉಪ ವಿಭಾಗ-2:

(ಅ) ಸಂತೋಷ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಬಿಬಿಎಂಪಿ.

ಮೊ.ಸಂ: 7019464699

(ಪಶ್ಚಿಮ, ದಕ್ಷಿಣ, ಬೊಮ್ಮನಹಳ್ಳಿ & ರಾಜರಾಜೇಶ್ವರಿನಗರ ವಲಯ)

3. ಪೂರ್ವ ವಲಯ:

(ಅ) ತಿಮ್ಮಪ್ಪ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ.ಸಂ: 9380090027

(ಆ) ರವೀಂದ್ರನಾಥ್, ಉಪ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ.ಸಂ: 6361903330

(ಇ) ನಾಗೇಂದ್ರ.ಪಿ, ಉಪ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ

ಮೊ.ಸಂ: 9113530344

4. ಪಶ್ಚಿಮ ವಲಯ:

(ಅ) ಶಿವರಾಮು, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ.ಸಂ: 9480683341

5. ದಕ್ಷಿಣ ವಲಯ:

(ಅ) ಎಸ್.ಆರ್.ಕೃಷ್ಣ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ

ಮೊ.ಸಂ: 7760553545

ಹರೀಶ್ ಹೆಚ್.ಆರ್, ಉಪ ವಲಯ ಅರಣ್ಯಾಧಿಕಾರಿ, 9480685039

6. ದಾಸರಹಳ್ಳಿ ವಲಯ:

(ಅ) ರಾಜಪ್ಪ.ಕೆ.ಎನ್, ಪ್ರಭಾರ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ.ಸಂ: 9448234928

7. ಬೊಮ್ಮನಹಳ್ಳಿ ವಲಯ:

(ಅ) ನರೇಂದ್ರ ಬಾಬು, ಪ್ರಭಾರ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ.ಸಂ: 9480685399

8. ಯಲಹಂಕ ವಲಯ:

(ಅ) ಚಂದ್ರಪ್ಪ.ವಿ, ಪ್ರಭಾರ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ.ಸಂ: 9064042566

9. ರಾ.ರಾ.ನಗರ ವಲಯ:

(ಅ) ಎಸ್.ಆರ್.ಕೃಷ್ಣ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ.ಸಂ: 7760553545

10. ಮಹದೇವಪುರ ವಲಯ:

(ಅ) ಪುಷ್ಪ. ಎಂ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ‌.ಸಂ: 8147276414

(ಆ) ಸುದರ್ಶನ್.ಎ, ಉಪ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ

ಮೊ.ಸಂ: 7899555182

ಇದನ್ನೂ ಓದಿ: ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ-ಐಸಿಯು ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News