ಆರಿದ ಕಲ್ಯಾಣ ನಾಡಿನ ಶಿಕ್ಷಣ ಜ್ಯೋತಿ : ಶ್ರೀ ಡಾ. ಶರಣಬಸಪ್ಪ ಅಪ್ಪಾ ನಡೆದು ಬಂದ ಹಾದಿಯೇ ರೋಚಕ

ನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಶ್ರೇಷ್ಠ ಸಂತ.. ಜ್ಞಾನ ದಾಸೋಹಿ..ಶ್ರೀ ಶರಣ ಬಸವೇಶ್ವರ ಮಹಾದಾಸೋಹ ಸಂಸ್ಥಾನದ 8 ನೇ ಪೀಠಾಧಿಪತಿ ಪೂಜ್ಯ ಶ್ರೀ ಡಾ. ಶರಣಬಸಪ್ಪ ಅಪ್ಪಾ 91 ನೇ ವಯಸ್ಸಿನಲ್ಲಿ ಇಹಲೋಕ ತ್ಯೇಜಿಸಿ ಲಿಂಗೈಕ್ಯರಾಗಿದ್ದಾರೆ.. ಇದರೊಂದಿಗೆ ಶರಣರ ನಾಡಿನ ಜ್ಞಾನದ ಕೊಂಡಿಯೊಂದು ಕಳಚಿದಂತಾಗಿದೆ. 

ಆರಿದ ಕಲ್ಯಾಣ ನಾಡಿನ ಶಿಕ್ಷಣ ಜ್ಯೋತಿ : ಶ್ರೀ ಡಾ. ಶರಣಬಸಪ್ಪ ಅಪ್ಪಾ ನಡೆದು ಬಂದ ಹಾದಿಯೇ ರೋಚಕ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.