ಕಲಬುರ್ಗಿ:  ಭಾರಿ‌ ಮಳೆ ಹಿನ್ನೆಲೆಯಲ್ಲಿ ಜುಲೈ 26 ರಿಂದ‌ 29ರ ವರೆಗೆ ಕಲಬುರಗಿ ಜಿಲ್ಲೆಯಾದ್ಯಂತ ಶಾಲೆ & ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದ‌ ಪ್ರತಿ (Fake) ವಾಟ್ಸ್ಯಾಪ್‌ನಲ್ಲಿ ಹರಿದಾಡುತ್ತಿದೆ.ಇದು ಸುಳ್ಳು ಸುದ್ದಿಯಾಗಿದ್ದು, ಈ ಕುರಿತು ಡಿ.ಸಿ. ಕಚೇರಿಯಿಂದ ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಅರ್ಜಿ ವಿಚಾರಣೆ ಜುಲೈ 31ಕ್ಕೆ ಮುಂದೂಡಿಕೆ


ರಾಜ್ಯದಲ್ಲಿನ ಮಳೆ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರು ಇಂದು ಜರುಗಿಸಿದ ರಾಜ್ಯದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ರಾಜ್ಯದ ಅತಿ ವೃಷ್ಟಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು.ಅಷ್ಟೇ ಅಲ್ಲದೆ ಅಧಿಕಾರಿಗಳಿಗೆ ತುರ್ತು ಕ್ರಮ ತೆಗೆದುಕೊಳ್ಳಲು ಆದೇಶಿಸಿದರು.


ಇದನ್ನೂ ಓದಿ: ಬ್ರ‍್ಯಾಂಡ್ ಬೆಂಗಳೂರು ಯೋಜನೆ/ ಆಕರ್ಷಕ ಬೆಂಗಳೂರಿಗಾಗಿ ಪ್ರತ್ಯೇಕ ಸಮಿತಿ ಜೊತೆ ಸಭೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.