ಬೆಂಗಳೂರು: ಮಹಾನಗರ ಪಾಲಿಕೆ ಚುನಾವಣೆ(Karnataka Municipal Election Results 2021)ಯಲ್ಲಿ ನಮ್ಮ ಸಾಧನೆ ಸಮಾಧಾನಕರವಾಗಿದೆ. ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ದಾರೆ.


Siddaramaiah) ಹೇಳಿದ್ದಾರೆ.


ಬಿಜೆಪಿ ಆಡಳಿತದಲ್ಲಿ ಸಾವು ಖಚಿತ, ಶವಸಂಸ್ಕಾರ ಉಚಿತ!: ಕಾಂಗ್ರೆಸ್ ವ್ಯಂಗ್ಯ


Nalin Kumar Kateel) ಹೇಳಿಕೆಯು ಅವರ ರಾಜಕೀಯ ಜ್ಞಾನದ ಕೊರತೆಯನ್ನು ತೋರಿಸುತ್ತದೆ. ಬೆಳಗಾವಿ ಬಿಟ್ಟರೆ ಬೇರೆಲ್ಲಿ ಬಿಜೆಪಿ ಬಹುಮತ ಪಡೆದಿದೆಯಂತೆ?’ ಅಂತಾ ಅವರು ಪ್ರಶ್ನಿಸಿದ್ದಾರೆ.


COMMERCIAL BREAK
SCROLL TO CONTINUE READING

‘ನಾನು ಚುನಾವಣಾ ಪ್ರಚಾರಕ್ಕೆ ಹೋಗದಿರುವುದು ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡಂತೆ ಎಂಬ ಕಟೀಲ್ ಹೇಳಿಕೆ ಎಂದಿನಂತೆ ಒಂದು ಬಾಲಿಷ ಹೇಳಿಕೆ. ಅವರ ಮಾತಿನ ಪ್ರಕಾರ ಬಿಜೆಪಿ(BJP) ಗೆಲುವಿನ ಕಾರಣ ನಾನು ಎಂದಾಗುವುದಿಲ್ಲವೇ? ನಾನು ಈ ಬಾರಿ ಮಾತ್ರವಲ್ಲ ಹಿಂದೆಯೂ ಪಾಲಿಕೆ ಚುನಾವಣೆಯ ಪ್ರಚಾರಕ್ಕೆ ಹೋಗಿಲ್ಲ. ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಲ್ಲವೇ? ಅವರು ಎಷ್ಟು ಕಡೆ ಪ್ರಚಾರಕ್ಕೆ ಹೋಗಿದ್ದಾರೆ. ಅವರನ್ನು ಅವರ ಪಕ್ಷದಲ್ಲಿ ಕೇಳುವವರಿಲ್ಲ. ನನ್ನನ್ನು ಟೀಕಿಸಿದರೆ ಪ್ರಚಾರ ಸಿಗುತ್ತೆ ಎಂದು ಟೀಕಿಸುತ್ತಾರೆ ಅಷ್ಟೆ’ ಅಂತಾ ಸಿದ್ದರಾಮಯ್ಯ ಕುಟುಕಿದ್ದಾರೆ.


ಇದನ್ನೂ ಓದಿ: ಜಾತಿ ಗಣತಿ ವರದಿ ಒಪ್ಪಿಕೊಳ್ಳದ ಬಿಜೆಪಿ ನಾಯಕರಿಂದ ಕುಂಟುನೆಪ: ಸಿದ್ದರಾಮಯ್ಯ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.