ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ‘ಭಾರತ್ ಜೋಡೋ ಯಾತ್ರೆ’ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತೆ ಕಿಡಿಕಾರಿದ್ದಾರೆ. ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಅವರು, ‘ಇಷ್ಟು ವರ್ಷ ಇಟಲಿ, ಚೀನಾ ಮಾತ್ರ ನೋಡಿದ್ದ ರಾಹುಲ್ ಗಾಂಧಿಗೆ ಈಗ ಭಾರತ ಹೇಗಿದೆ ಎಂದು ನೋಡುವ ಅಗತ್ಯ ಇದೆ’ ಎಂದು ಕುಟುಕಿದ್ದಾರೆ.


COMMERCIAL BREAK
SCROLL TO CONTINUE READING

‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು 70 - 80ರ ದಶಕದಿಂದಲೇ ರಾಜ್ಯದ ಮೂಲೆ ಮೂಲೆಗಳಲ್ಲಿ ಪಾದಯಾತ್ರೆಗಳನ್ನು ಮಾಡಿ ಜನರ ಕಷ್ಟಗಳನ್ನು ಕೇಳಿ ಪರಿಹಾರಕ್ಕಾಗಿ ಹೋರಾಡಿದವರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಜನಸಾಮಾನ್ಯರ ಸಿಎಂ ಆಗಿದ್ದಾರೆ. ಇಷ್ಟು ವರ್ಷ ಇಟಲಿ, ಚೀನಾ ಮಾತ್ರ ನೋಡಿದ್ದ ರಾಹುಲ್ ಗಾಂಧಿ ಅವರಿಗೆ ಈಗ ಭಾರತ ಹೇಗಿದೆ ಎಂದು ನೋಡುವ ಅಗತ್ಯ ಇದೆ’ ಅಂತಾ ಕಟೀಲ್ ಟೀಕಿಸಿದ್ದಾರೆ.


Bangalore : ರಕ್ತಚಂದನ ದಿಮ್ಮಿಗಳನ್ನ ಸಾಗಿಸ್ತಿದ್ದ ಗ್ಯಾಂಗ್ ಅರೆಸ್ಟ್


ತಮ್ಮ ಪಕ್ಷದಲ್ಲೇ ಯುವಕರಿಗೆ ಸ್ಥಾನಮಾನ ನೀಡುತ್ತಿಲ್ಲ


Airbus A380: ನಾಳೆಯೇ ಬೆಂಗಳೂರಿಗೆ ಬರಲಿದೆ ವಿಶ್ವದ ಅತಿ ದೊಡ್ಡ ವಿಮಾನ A380..!


ರಾಹುಲ್ ಗಾಂಧಿಗೆ ಗೊತ್ತಿಲ್ಲವೇ?’ ಎಂದು ಕಟೀಲ್ ಪ್ರಶ್ನಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.