ಬೆಂಗಳೂರು: ರಾಜ್ಯದ ಜನರು ಅಧಿಕಾರದಿಂದ ಕಿತ್ತು ಕೆಳಗಿಳಿಸಿದರೂ ಕಾಂಗ್ರೆಸ್ ನಾಯಕರ ಮದ ಇಳಿಯುತ್ತಿಲ್ಲವೆಂದು ಬಿಜೆಪಿ ಟೀಕಿಸಿದೆ. #PrajaDrohaYatre ಹ್ಯಾಶ್‍ಟ್ಯಾಗ್‍ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಕಾಂಗ್ರೆಸ್ ಮಾಡುತ್ತಿರುವುದು ಪ್ರಜಾದ್ರೋಹಿ ಯಾತ್ರೆ ಎಂದು ನಾವು ಸುಮ್ಮನೇ ಹೇಳುತ್ತಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಅದನ್ನು ಸಾಬೀತುಪಡಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ ಮನವಿ ಪತ್ರವನ್ನು ವೇದಿಕೆ ಮೇಲೆಯೇ ಹರಿದುಹಾಕುವ ಮೂಲಕ ಕಾಂಗ್ರೆಸ್‌ನ ಮಹಿಳಾ ವಿರೋಧಿ ನೀತಿ  ಪ್ರದರ್ಶಿಸಿದ್ದಾರೆ’ ಎಂದು ಬಿಜೆಪಿ ಕುಟುಕಿದೆ.


ಇದನ್ನೂ ಓದಿ: ದಾವಣಗೆರೆ ಲೋಕೋಪಯೋಗಿ ಇಲಾಖೆ: ಹೇಳಿದಷ್ಟು ಹಣ ಕೊಡುವಂತೆ ಗುತ್ತಿಗೆದಾರರಿಗೆ ಇಂಜಿನಿಯರ್‌ಗಳ ಅವಾಜ್!


ಆಶೀರ್ವಾದ ಇದ್ದರೆ ಸಾಕು ಎಂಬುದು ಡಿ.ಕೆ.ಶಿವಕುಮಾರ್ ಆದಿಯಾಗಿ  ಬಿ.ಕೆ.ಹರಿಪ್ರಸಾದ್ ಸೇರಿದಂತೆ ಎಲ್ಲರಿಗೂ ತಿಳಿದಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಕನ್ನಡ ಉಳಿಯಬೇಕೆಂದರೇ ಕನ್ನಡ ಶಾಲೆ ಉಳಿಯಬೇಕು....!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.