ಬೆಂಗಳೂರು: ಮೇಕೆದಾಟು ಪಾದಯಾತ್ರೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಅವರು ದೆಹಲಿಯ ನಾಯಕರಿಗೆ ಹತ್ತಿರ ಆಗಬಹುದೆಂಬ ಭಯ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಕಾಡುತ್ತಿದೆ ಎಂದು ಬಿಜೆಪಿ ಟೀಕಿಸಿದೆ. #ಕಾಂಗ್ರೆಸ್‌ಕಲಹ ಹ್ಯಾಶ್ ಟ್ಯಾಗ್ ಬಳಿಸಿ ಬಿಜೆಪಿ ಶನಿವಾರ ಸರಣಿ ಟ್ವೀಟ್ ಮಾಡಿದೆ.


Siddaramaiah) ಹೇಳಿದ್ದಾರೆ. ಕಾಂಗ್ರೆಸ್ ಆಂತರಿಕ ಕಲಹ ಯಾವ ಸ್ವರೂಪದಲ್ಲಿದೆ ಎಂದು ಸಿದ್ದರಾಮಯ್ಯ ಅವರ ಹೇಳಿಕೆಯಿಂದಲೇ ತಿಳಿಯಬಹುದು’ ಅಂತಾ ಕುಟುಕಿದೆ.


'ರಾಜ್ಯ ಮತ್ತು ಸಂವಿಧಾನವನ್ನು ಉಳಿಸುವುದಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು'


COMMERCIAL BREAK
SCROLL TO CONTINUE READING

‘ಮೇಕೆದಾಟು ಪಾದಯಾತ್ರೆಯಿಂದ ಡಿಕೆಶಿಯವರು ದೆಹಲಿಯ ನಾಯಕರಿಗೆ ಹತ್ತಿರ ಆಗಬಹುದೆಂಬ ಭಯ ಸಿದ್ದರಾಮಯ್ಯರಿಗೆ ಕಾಡುತ್ತಿದೆ. ಈ ಭಯದ ನಡುವೆಯೂ ಮೇಕೆದಾಟು ಪಾದಯಾತ್ರೆ(Mekedatu Project) ಎಂಬ #ಸುಳ್ಳಿನಜಾತ್ರೆ ಯಲ್ಲಿ ಪಾಲ್ಗೊಳ್ಳಬೇಕಾಗಿದೆ. ಉದರ ನಿಮಿತ್ತಂ ಬಹುಕೃತ ವೇಷಂ!!!’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.


Mekedatu Project: ‘ಪರಿಸರ ಇಲಾಖೆ ಅನುಮತಿ ಪಡೆಯಲು ಡಬ್ಬಲ್ ಇಂಜಿನ್ ಸರ್ಕಾರಕ್ಕೆ ಸಾಧ್ಯವಾಗಿಲ್ಲ’


ಜನವಿರೋಧಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ


Protest Against Congress)ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.