ಬೆಂಗಳೂರು: ಹಣಕಾಸು ಸಚಿವರು ಆಗಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು 2021 ನೇ ಸಾಲಿನ ಬಜೆಟ್(Budget) ಮಂಡಿಸುತ್ತಿದ್ದಾರೆ. ಕೊರೋನಾ ಸಂಕಷ್ಟದ ನಡುವೆ ರಾಜ್ಯ ಬಜೆಟ್ ​ ನಲ್ಲಿ ಯಾವೆಲ್ಲ ಯೋಜನೆಗಳು ಘೋಷಣೆಯಾಗಲಿವೆ ಎಂಬ ಬಗ್ಗೆ ಜನರಿಗೆ ಸಾಕಷ್ಟು ಕೂತಹಲವಿದೆ .


COMMERCIAL BREAK
SCROLL TO CONTINUE READING

Karnataka budget 2021: ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಸಭಾತ್ಯಾಗ


ವಿಧಾನಸೌಧದಲ್ಲಿ ಬಜೆಟ್ ಮಂಡಿಸುತ್ತಿರುವ ಸಿಎಂ ಬಿ.ಎಸ್. ಯಡಿಯೂರಪ್ಪ(BS Yediyurappa), ರಾಜಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ, 2 ಕೋಟಿ ರೂ. ಮಹಿಳಾ ಉದ್ಯಮಿಗಳಿಗೆ ಸಾಲ, ಹಪ್ಪಳ, ಉಪ್ಪಿನ ಕಾಯಿಕಾಯಿ ತಯಾರಕರಿಗೆ ಆನ್ ಲೈನ್ ಮಾರುಕಟ್ಟೆ ಸೌಲಭ್ಯ,ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ಬಸ್ ಪಾಸ್ ವಿತರಿಸಲಾಗುವುದು ವನಿತಾ ಹೆಸರಿನಲ್ಲಿ ಮಹಿಳೆಯರಿಗೆ ಬಸ್ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.


Karnataka Budget 2021- ಸಿಎಂ ಯಡಿಯೂರಪ್ಪ ಅವರಿಂದ 8ನೇ ಬಜೆಟ್, ರಾಜಾಹುಲಿ ಮುಂದಿರುವ ಸವಾಲುಗಳೇನು?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.