ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ ಆಘಾತ !! ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು..!

Karnataka by poll elections 2024: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಸೇರಿದಂತೆ ಕರ್ನಾಟಕದ ಮೂರು ಭಾಗಗಳಲ್ಲಿ ಉಪ ಚುಣಾವಣೆ ನಡೆದಿದತ್ತು, ಇಂದು ಈ ಮೂರು ಕ್ಷೇತ್ರಗಳ ಚುಣಾವಣೆಯ ಮತ ಎಣಿಕೆ ಶುರುವಾಗಿದ್ದು, ಸಂಡೂರಿನ ಫಲಿತಾಂಶ ಹೊರಬಿದ್ದಿದೆ.
 

ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ ಆಘಾತ !! ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು..!

About the Author