40 ಸಾವಿರ ಕೋಟಿಯಲ್ಲಿ ಯಾರ ಪಾಲೆಷ್ಟು? ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ?: ಕಾಂಗ್ರೆಸ್
Rs 40,000 crore Covid scam: ಸ್ವತಃ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದರೂ, BSY & ಸನ್ಸ್ ವಿರುದ್ಧ ಇಷ್ಟೆಲ್ಲಾ ಮಾತಾಡಿದರೂ ಯತ್ನಾಳ್ ವಿರುದ್ಧ ಬಿಜೆಪಿ ಕಠಿಣ ಕ್ರಮ ಕೈಗೊಳ್ಳದಿರುವುದು ನೋಡಿದರೆ 40 ಸಾವಿರ ಕೋಟಿ ಹಗರಣದ ಕಬಂದ ಬಾಹುಗಳು ವಿಸ್ತಾರವಾಗಿ ಹಬ್ಬಿರುವುದು ಸ್ಪಷ್ಟವೆಂದು ಕಾಂಗ್ರೆಸ್ ಟೀಕಿಸಿದೆ.
ಬೆಂಗಳೂರು: ಕೊರೊನಾ ಸಾಂಕ್ರಾಮಿಕದ ವೇಳೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂ.ಗಳ ಭ್ರಷ್ಟಾಚಾರ ಎಸಗಿದೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಬುಧವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಈ 40 ಸಾವಿರ ಕೋಟಿಯಲ್ಲಿ ಹೈಕಮಾಂಡ್ ನಾಯಕರ ಪಾಲೆಷ್ಟು?’ ಎಂದು ಪ್ರಶ್ನಿಸಿದೆ.
‘"40" ಬಿಜೆಪಿಯ ಅದೃಷ್ಟ ಸಂಖ್ಯೆ ಇರಬಹುದೇನೋ!, ಕಮಿಷನ್ - 40%, ಕೋವಿಡ್ ಹಗರಣ - 40 ಸಾವಿರ ಕೋಟಿ ರೂ. ಸ್ವತಃ ಬಿಜೆಪಿಯ ಹಿರಿಯ ನಾಯಕರಿಂದಲೇ ಹೊರಬಿದ್ದ 40 ಸಾವಿರ ಕೋಟಿ ರೂಪಾಯಿಯ ಕೋವಿಡ್ ಹಗರಣದ ಬಗ್ಗೆ ಬಿ.ವೈ.ವಿಜಯೇಂದ್ರ ಜನತೆಗೆ ಉತ್ತರಿಸದೆ ಮೌನವಾಗಿರುವುದೇಕೆ? ಈ 40 ಸಾವಿರ ಕೋಟಿಯಲ್ಲಿ ಹೈಕಮಾಂಡ್ ನಾಯಕರ ಪಾಲೆಷ್ಟು?’ ಅಂತಾ ಟೀಕಿಸಿದೆ.
ರಾಜ್ಯದಲ್ಲಿ JN.1 ವೈರಸ್ನ ಆತಂಕ : ಸೋಂಕು ತಡೆಗೆ T3 ಸೂತ್ರ ಪಾಲಿಸೋದಕ್ಕೆ ಮುಂದಾದ ಆರೋಗ್ಯ ಇಲಾಖೆ
ಲೋಕಸಭೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ
ಕೋಟಾ ಶ್ರೀನಿವಾಸ ಪೂಜಾರಿ ಅವರದ್ದು. 40 ಸಾವಿರ ಕೋಟಿಯಲ್ಲಿ ಯಾರ ಪಾಲೆಷ್ಟು? ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ?’ ಅಂತಾ ಕಾಂಗ್ರೆಸ್ ಕಿಡಿಕಾರಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.