ಬೆಂಗಳೂರು: ಬಿಜೆಪಿ ಸಾಕಿದ ರಣಹದ್ದುಗಳು ಈಗಲೂ ಕಾರ್ಯಾಚರಣೆ ನಡೆಸಿವೆ. ಆದರೆ ಅವುಗಳನ್ನು ನಮ್ಮ ಸರ್ಕಾರ ಹೆಡೆಮುರಿ ಕಟ್ಟಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘PSI ಅಕ್ರಮ ನಡೆಸಿದ್ದವರೇ ಈಗ ಕೆಇಎ ಪರೀಕ್ಷೆಯ ಅಕ್ರಮದಲ್ಲೂ ಭಾಗಿಯಾಗಿದ್ದಾರೆ, ನಮ್ಮ ಸರ್ಕಾರ ತಕ್ಷಣಕ್ಕೆ ಅಕ್ರಮವನ್ನು ಬಯಲಿಗೆಳೆದು ಸ್ಪಷ್ಟ ಸಂದೇಶ ನೀಡಿದೆ’ ಎಂದು ಹೇಳಿದೆ.


COMMERCIAL BREAK
SCROLL TO CONTINUE READING

ಬಿಜೆಪಿ ಸರ್ಕಾರವಾಗಿದ್ದಿದ್ದರೆ, ಅಕ್ರಮ ನಡೆದೇ ಇಲ್ಲ ಎಂದು ಸಮರ್ಥಿಸುತ್ತಿತ್ತು, ಆರೋಪಿಗಳ ಜೊತೆಗೆ ಬಿಜೆಪಿಗರೂ ಕೈಜೋಡಿಸಿರುತ್ತಿದ್ದರು ಮತ್ತು ಹಗರಣ ಹೊರಬಂದಮೇಲೆ ಆರೋಪಿಗಳನ್ನು ಬಂಧಿಸಲು ಮೀನಮೇಷ ಎಣಿಸುತ್ತಿತ್ತು. ಆದರೆ ನಮ್ಮ ಸರ್ಕಾರ ಯಾವುದೇ ಅಕ್ರಮಗಳನ್ನು ಸಹಿಸುವುದಿಲ್ಲ’ವೆಂದು ಕಾಂಗ್ರೆಸ್ ಖಡಕ್ ಸೂಚನೆ ನೀಡಿದೆ.


ಅರಣ್ಯ ಇಲಾಖೆ ಅಧಿಕಾರಿಗಳಿಗೆ ಲೋಕಾ ಅಧಿಕಾರಿಗಳ ಶಾಕ್


ಬಿಜೆಪಿ ಸಂಸದರಿಗೆ ಧೈರ್ಯವಿಲ್ಲ!


ಕೇಂದ್ರ ಸರ್ಕಾರ ದ್ವೇಷ ಹಾಗೂ ನಿರ್ಲಕ್ಷ್ಯದ ಭಾವನೆ ಹೊಂದಿದೆ. ಇದಕ್ಕೆ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ’ ಎಂದು ಕಾಂಗ್ರೆಸ್ ಟೀಕಿಸಿದೆ.


ಇದನ್ನೂ ಓದಿ: ಡಿಕ್ಕಿಗೆ ಹಳಿ ತಪ್ಪಿದ 3 ಪ್ಯಾಸೆಂಜರ್‌ ಬೋಗಿಗಳು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.