ಬೆಂಗಳೂರು: ಕೇಂದ್ರದ NDA ಸರ್ಕಾರದಲ್ಲಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಜೆಡಿಎಸ್‌ ನಾಯಕನ ವಿರುದ್ಧ ಕಿಡಿಕಾರಿದೆ. ಎಚ್.ಡಿ.ಕುಮಾರಸ್ವಾಮಿಯವರಿಗೆ ಅಧಿಕಾರ ಸಿಗುತ್ತಿದ್ದಂತೆಯೇ ಯೂಟರ್ನ್ ಸ್ವಾಮಿಯಾಗಿ ಬದಲಾಗಿದ್ದಾರೆ!ʼ ಎಂದು ವ್ಯಂಗ್ಯವಾಡಿದೆ.


COMMERCIAL BREAK
SCROLL TO CONTINUE READING

ʼಪ್ರಾದೇಶಿಕತೆ ಎನ್ನುತ್ತಿದ್ದವರು ಈಗ ಅದನ್ನು ಮರೆತಿದ್ದಾರೆ. ಪ್ರಾದೇಶಿಕ ಭಾಷೆಯ ಬಗ್ಗೆ ಮಾತಾಡುತ್ತಿದ್ದವರು ಹಿಂದಿಯನ್ನು ಅಪ್ಪಿ ಒಪ್ಪಿ ಮುದ್ದಾಡುತ್ತಿದ್ದಾರೆ. ನೈಸರ್ಗಿಕ ಸಂಪತ್ತನ್ನು ಕಾಪಾಡಬೇಕು ಎನ್ನುತ್ತಿದ್ದವರು ಗಣಿಗಾರಿಕೆಗೆ ಸಹಿ ಹಾಕುತ್ತಿದ್ದಾರೆʼ ಎಂದು ಕಾಂಗ್ರೆಸ್‌ ಟೀಕಿಸಿದೆ. 


ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್


ಜನಪರ ಯೋಜನೆ ರೂಪಿಸುವ ಯೋಗ್ಯತೆಯಿಲ್ಲ!


ರೈಲ್ವೆ ಅಭಿವೃದ್ಧಿ ಎಂದರೆ ವಂದೇ ಭಾರತ್ ರೈಲು ಬಿಡುವುದು ಎಂದು ತಿಳಿದಿರುವ ಕೇಂದ್ರ ಸರ್ಕಾರವು ರೈಲ್ವೆ ಸುರಕ್ಷತೆ, ಸಿಬ್ಬಂದಿ ನೇಮಕ ಮುಂತಾದ ವಿಷಯಗಳನ್ನು ಸಂಪೂರ್ಣ ನಿರ್ಲಕ್ಷಿಸಿದೆ. 1.52 ಲಕ್ಷ ಹುದ್ದೆಗಳು ಖಾಲಿ ಇವೆ, ಇವುಗಳನ್ನು ಭರ್ತಿ ಮಾಡಿ ಕಾರ್ಯಕ್ಷಮತೆ ಹೆಚ್ಚಿಸುವ ಯಾವ ಕೆಲಸವನ್ನೂ ಕೇಂದ್ರ ಸರ್ಕಾರ ಮಾಡಿಲ್ಲ. ಸಿಗ್ನಲಿಂಗ್ ವ್ಯವಸ್ಥೆಯನ್ನೂ ಗಟ್ಟಿಗೊಳಿಸಿಲ್ಲ. ರೈಲ್ವೆ ಟಿಕೆಟ್ ದರ ಹೆಚ್ಚುಸುವ ಕೇಂದ್ರ ಸರ್ಕಾರ ಸೇವೆಯ ಗುಣಮಟ್ಟವನ್ನು ಹೆಚ್ಚಿಸುವ ಆಸಕ್ತಿ ತೋರುತ್ತಿಲ್ಲ. ಇದೆಲ್ಲದರ ಪರಿಣಾಮವೇ ಸಾಲು ಸಾಲು ಅಪಘಾತಗಳುʼ ಎಂದು ಕಾಂಗ್ರೆಸ್‌ ಟೀಕಿಸಿದೆ. 


ಇದನ್ನೂ ಓದಿ: ಎರಡು ದಿನಗಳ ದಕ್ಷಿಣ ಭಾರತ ಉತ್ಸವಕ್ಕೆ ಅರಮನೆ ಮೈದಾನ ಸಜ್ಜು : ಪ್ರವಾಸೋದ್ಯಮ ಇಲಾಖೆ ಮತ್ತು ಎಫ್.ಕೆ.ಸಿ.ಸಿಐ ನಿಂದ ಆಯೋಜನೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.