New Guidelines : ರಾಜ್ಯ ಸರ್ಕಾರದಿಂದ 'ಅನ್ ಲಾಕ್' ಹೊಸ ಮಾರ್ಗಸೂಚಿ ಪ್ರಕಟ!

ಕೊರೋನಾ ನಿಯಂತ್ರಣಕ್ಕೆ ಬಂದಿರುವ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್ ಲಾಕ್ ಆರಂಭವಾಗಲಿದ್ದು, ರಾಜ್ಯಾದ್ಯಂತ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. 

Last Updated : Jun 11, 2021, 02:54 PM IST
  • ಕೊರೋನಾ ಪ್ರಕರಣಗಳು ಜಾಸ್ತಿ ಇರುವ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ
  • ಜೂನ್ 14ರಿಂದ 21ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು
  • ರಾಜ್ಯಾದ್ಯಂತ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ
New Guidelines : ರಾಜ್ಯ ಸರ್ಕಾರದಿಂದ 'ಅನ್ ಲಾಕ್' ಹೊಸ ಮಾರ್ಗಸೂಚಿ ಪ್ರಕಟ! title=

ಬೆಂಗಳೂರು : ಕೊರೋನಾ ಪ್ರಕರಣಗಳು ಜಾಸ್ತಿ ಇರುವ 11 ಜಿಲ್ಲೆಗಳಲ್ಲಿ ಜೂನ್ 14ರಿಂದ 21ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ ಕುರಿತ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಕೊರೋನಾ ನಿಯಂತ್ರಣಕ್ಕೆ ಬಂದಿರುವ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್ ಲಾಕ್(Unlock) ಆರಂಭವಾಗಲಿದ್ದು, ರಾಜ್ಯಾದ್ಯಂತ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. 

ಇದನ್ನೂ ಓದಿ : BS Yediyurappa : ಸಿಎಂ ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ!

ಸಂಜೆ 7ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ(Night Curfew) ಜಾರಿಯಲ್ಲಿರಲಿದ್ದು, ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.

ಇದನ್ನೂ ಓದಿ : Heavy Rain : ರಾಜ್ಯದಲ್ಲಿ ಇಂದಿನಿಂದ ಒಂದು ವಾರ ಭಾರೀ ಮಳೆ..!

ಹೊಸ ಮಾರ್ಗಸೂಚಿಗಳು :

- KSRTC, BMTC, ಖಾಸಗಿ ಬಸ್ ಸಂಚಾರಕ್ಕೆ ನಿರ್ಬಂಧ

- ಬೆಂಗಳೂರಿನಲ್ಲಿ ಮೆಟ್ರೋ(Namma Metro) ಸಂಚಾರಕ್ಕೆ ನಿರ್ಬಂಧ

ಇದನ್ನೂ ಓದಿ : ರಾಜ್ಯದಲ್ಲಿ ಕೆಲವು ವಿನಾಯಿತಿಯೊಂದಿಗೆ ಜೂನ್ 21 ರವರೆಗೆ ಲಾಕ್ ಡೌನ್ ವಿಸ್ತರಣೆ

- ಹೋಟೆಲ್ ಗಳಲ್ಲಿ ಪಾರ್ಸೆಲ್(Food Parcel ) ಗೆ ಅವಕಾಶ

- ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಸಲು(Travel) ಅವಕಾಶ

- ಮದುವೆಗಳಲ್ಲಿ(Marriage) 40 ಜನರಿಗೆ ಮಾತ್ರ ಭಾಗಿಯಾಗಲು ಅವಕಾಶ

ಇದನ್ನೂ ಓದಿ : Karnataka Lockdown Update : ರಾಜ್ಯದ ಈ 8 ಜಿಲ್ಲೆಗಳಲ್ಲಿ ಮತ್ತೆ '1 ವಾರ ಲಾಕ್ ಡೌನ್' ಮುಂದುವರಿಕೆ!

- ಅಂತ್ಯಕ್ರಿಯೆ(Funeral)ಯಲ್ಲಿ 5 ಜನರಿಗೆ ಮಾತ್ರ ಅವಕಾಶ

- ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಮಯ ವಿಸ್ತರಣೆ

- ಮಧ್ಯಾಹ್ನ 2 ಗಂಟೆಯವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ

ಇದನ್ನೂ ಓದಿ : Arun Singh : ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ : ಅರುಣ್ ಸಿಂಗ್ ಸ್ಪಷ್ಟನೆ

- ಶೇ.50ರಷ್ಟು ಸಿಬ್ಬಂದಿ ಬಳಸಿ ಎಲ್ಲಾ ಕಾರ್ಖಾನೆಗಳು ಆರಂಭ

- ಗಾರ್ಮೆಂಟ್ಸ್ ಗಳಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಅವಕಾಶ

- ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ

- ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶ

ಇದನ್ನೂ ಓದಿ : Heavy Rain in Karnataka : ರಾಜ್ಯದಲ್ಲಿ ಮುಂದಿನ ವಾರ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ 'ರೆಡ್' ಅಲರ್ಟ್'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News