ಬೆಂಗಳೂರು: ಬಂಡವಾಳ ಹೂಡಿಕೆಗೆ ಬಹಳ ಬೇಡಿಕೆಯ ರಾಜ್ಯ ಕರ್ನಾಟಕ. ಜಗತ್ತಿನ ಹಲವು ರಾಷ್ಟ್ರಗಳ ಪ್ರತಿಷ್ಠಿತ ಕಂಪೆನಿಗಳು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಉತ್ಸುಕವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ನಮ್ಮ ಸರ್ಕಾರವು ನವೋದ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿರುವುದರಿಂದ ಹಾಗೂ ನಮ್ಮ ಜನಪರ ಮತ್ತು ಪಾರದರ್ಶಕ ಆಡಳಿತದ ಫಲವೇ ಕರ್ನಾಟಕವನ್ನು ಉದ್ದೇಶಿತ ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿರಿಸಿದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.