ನವದೆಹಲಿ: ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹ( Karnataka Flood)ದಿಂದ ಬರೋಬ್ಬರಿ 2.5 ಲಕ್ಷ ಕೋಟಿ ರೂ. ನಷ್ಟವುಂಟಾಗಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದಿನಿಂದ(ಡಿ.13) ಪ್ರಾರಂಭವಾಗಿರುವ ಬೆಳಗಾವಿಯ ಚಳಿಗಾಲ ಅಧಿವೇಶನ(Belagavi Winter Session)ದಲ್ಲಿ ನಿಯಮ 60ರಡಿ ನಿಲುವಳಿ ಸೂಚನೆ ಮಂಡಿಸಿ ಅತಿವೃಷ್ಟಿಯಿಂದ ರಾಜ್ಯದಲ್ಲಿನ ಬೆಳೆಹಾನಿ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿರುವುದನ್ನು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


Siddaramaiah) ಹೇಳಿದ್ದಾರೆ.


Patholes Of Bangalore: ಬೆಂಗಳೂರಿನ ತುಂಬಾ ಬಲಿಗಾಗಿ ಕಾದಿವೆ ರಸ್ತೆ ಗುಂಡಿಗಳು..!


COMMERCIAL BREAK
SCROLL TO CONTINUE READING

‘ರಾಜ್ಯಾದ್ಯಂತ ರೈತರು 78 ಲಕ್ಷದ 83 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಿದ್ದರು. ಇದರಲ್ಲಿ ಶೇ.75 ರಷ್ಟು ಬೆಳೆ ಹಾನಿ(Crop Losses)ಯಾಗಿದೆ. ಭತ್ತ, ರಾಗಿ, ಶೇಂಗಾ, ಮೆಕ್ಕೆಜೋಳ, ಕಾಫಿ, ಮೆಣಸು, ಅಡಿಕೆ ಮುಂತಾದ ಹಣ್ಣು, ತರಕಾರಿ, ಹೂವು ಬೆಳೆದ ರೈತರು ಬೆಳೆ ಕಳೆದುಕೊಂಡು ಕಷ್ಟದಲ್ಲಿದ್ದಾರೆ. ಒಟ್ಟು ಈ ವರ್ಷ 12.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಪ್ರವಾಹ, ಅತಿವೃಷ್ಟಿಗಳಿಂದ ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ  2.5 ಲಕ್ಷ ಕೋಟಿ ರೂ. ನಷ್ಟವಾಗಿದೆ. ರಾಜ್ಯದ ರೈತರ ಕಷ್ಟವನ್ನು ನೆನೆದು ಸಂಕಟವಾಗುತ್ತಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


Success Story: ಆಡುವ ವಯಸ್ಸಿನಲ್ಲಿಯೇ ಬಾಲಕಿಯ ಬೆಟ್ಟದಷ್ಟು ಸಾಧನೆ..!


Narendra Modi) ಅವರು ಪ್ರಧಾನಿಯಾದ ಮೇಲೆ ಹೆಚ್ಚು ಪರಿಹಾರದ ಹಣ ನೀಡಿದ್ದಾರೆ ಎನ್ನುವುದು ಬಿಜೆಪಿಯವರ ಆರ್ಥಿಕ ಜ್ಞಾನದ ಕೊರತೆಯನ್ನು ತೋರಿಸುತ್ತದೆ’ ಅಂತಾ ಟೀಕಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.