ʼಧರ್ಮʼರಾಜಕಾರಣದ ಲೋಪ : ಸುಪ್ರೀಂ ಕೋರ್ಟ್ ಆಕ್ಷೇಪ

ಹಿಂದೂಗಳ ಶೃದ್ದಾ ಕೇಂದ್ರವನ್ನು ಹಾಳು ಮಾಡಲು ಕ್ರಿಶ್ಚಿಯನ್ ಮಿಷನರಿಗಳು ಪ್ರಯತ್ನಿಸುತ್ತಿವೆ. ಅದಕ್ಕೆ ಆಂದ್ರ ಪ್ರದೇಶದ ಹಿಂದಿನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಬೆಂಬಲವಿದೆ. ಹೀಗಾಗಿ ಹಿಂದೂಧರ್ಮದ್ವೇಷವೇ ಲಾಡು ಮೂಲಕ ದೇವಸ್ಥಾನದ ಪಾವಿತ್ರ್ಯತೆ ಹರಣಕ್ಕೆ ಕಾರಣ ಎನ್ನುವ ಹೇಳಿಕೆಯನ್ನು ಕೊಡುತ್ತಾ ಇಡೀ ಪ್ರಕರಣವನ್ನು ಅನ್ಯಧರ್ಮ ದ್ವೇಷದತ್ತ ತಿರುಗಿಸುವ ಪ್ರಯತ್ನವೂ ನಡೆಯಿತು.

ʼಧರ್ಮʼರಾಜಕಾರಣದ ಲೋಪ : ಸುಪ್ರೀಂ ಕೋರ್ಟ್ ಆಕ್ಷೇಪ
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More