ಬೆಂಗಳೂರು: ಬೆಂಗಳೂರಿನ ಕೆ.ಆರ್. ಮಾರ್ಕೆಟ್ ನಲ್ಲಿರುವ ಕೈಲಾಶ್ ಬಾರ್ನಲ್ಲಿ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ ಐವರ ಕುಟುಂಬಕ್ಕೂ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ. ಜೆ. ಜಾರ್ಜ್ ತಿಳಿಸಿದ್ದಾರೆ.