ಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನ ಸಮಯಕ್ಕೆ ವಂದೇ ಭಾರತ್ ರೈಲು ಸಮಯ ಬದಲು : ಕೆಜೆ ಜಾರ್ಜ್ ಮನವಿ

ಬೆಂಗಳೂರು ಕಲಬುರಗಿ ವಂದೇ ಭಾರತ್ ರೈಲು ಸಂಚಾರ ಸಮಯ ಬದಲು ಮಾಡಲು ಸಚಿವ ಕೆಜೆ ಜಾರ್ಚ್ ಕೇಂದ್ರ ರೈಲು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ. 

ಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನ ಸಮಯಕ್ಕೆ ವಂದೇ ಭಾರತ್ ರೈಲು ಸಮಯ ಬದಲು : ಕೆಜೆ ಜಾರ್ಜ್ ಮನವಿ

About the Author