ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ.!

Karnataka Elections 2023: : ರಾಜ್ಯದಲ್ಲಿ ಈ ಬಾರಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ. ರಾಜಕೀಯದಲ್ಲಿ ಇನ್ನೂ ದಾಳಗಳಿವೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. 

Written by - Chetana Devarmani | Last Updated : Feb 14, 2023, 03:21 PM IST
  • ಒಂದು ಪಕ್ಷ ಈ ಬಾರಿ ಅಧಿಕಾರಕ್ಕೆ ಬರುತ್ತೆ
  • ರಾಜಕೀಯದಲ್ಲಿ ಇನ್ನೂ ದಾಳಗಳಿವೆ, ಹಲವು ಗೊಂದಲಗಳಿವೆ
  • ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ
ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ.! title=
ಕೋಡಿಮಠದ ಶ್ರೀ

Kodi Shree Statement about Karnataka Politics : ರಾಜ್ಯದಲ್ಲಿ ಈ ಬಾರಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ. ರಾಜಕೀಯದಲ್ಲಿ ಇನ್ನೂ ದಾಳಗಳಿವೆ, ಹಲವು ಗೊಂದಲಗಳಿವೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. 

ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಈ ಬಾರಿ ಒಂದು ಪಕ್ಷ ಈ ಬಾರಿ ಅಧಿಕಾರಕ್ಕೆ ಬರುತ್ತೆ. ರಾಜಕೀಯದಲ್ಲಿ ಇನ್ನೂ ದಾಳಗಳಿವೆ, ಹಲವು ಗೊಂದಲಗಳಿವೆ. ಪಕ್ಷಗಳು ಒಡೆಯುತ್ತೆ ಚುನಾವಣೆ ನಡೆದ್ರು ಪಕ್ಷ ಒಡೆಯುತ್ತೆ. ಯುಗಾದಿ ನಂತರ ಯಾರು ರಾಜ್ಯದ ಸಿಎಂ ಆಗ್ತಾರೆ ಅನ್ನೋದನ್ನ ಹೇಳ್ತೀನಿ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಹೇಳಿದ್ದಾರೆ. 

ಇದನ್ನೂ ಓದಿ : VISL ಕಾರ್ಖಾನೆ ಮುಚ್ಚುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಈ ಹಿಂದೆ ಬಾಗಲಕೋಟೆಯಲ್ಲಿ ರಾಜಕಾರಣದ ಬಗ್ಗೆ ಭವಿಷ್ಯ ನುಡಿದಿದ್ದ ಕೋಡಿ ಶ್ರೀಗಳು, ರಾಜಕೀಯ ಅಸ್ಥಿರತೆ ಇದೆ. ಯಾವ ಪಕ್ಷವೂ ಕೂಡಿ ಹೋಗೋದು ಕಷ್ಟ. ಚುನಾವಣೆವರೆಗೂ ಏನನ್ನು ಹೇಳೋಕೆ ಆಗೋದಿಲ್ಲ. ಎಲ್ಲ ಡಿವೈಡ್ ಆಗುವ ಲಕ್ಷಣ ಇದೆ. ಆದರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News