ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ 'ಬೆಳ್ಳಿ ಹೆಲಿಕಾಪ್ಟರ್' ನೀಡಿದ ಡಿಕೆಶಿ!

ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡುವ ಮೂಲಕ ಹರಕೆ ತೀರಿಸಿದ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Last Updated : Dec 18, 2020, 12:22 PM IST
  • ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡುವ ಮೂಲಕ ಹರಕೆ ತೀರಿಸಿದ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
  • ಹೂವಿನಹಡಗಲಿ ತಾಲೂಕಿನ ಮೈಲಾರಕ್ಕೆ 2018 ರಲ್ಲಿ ಹೆಲಿಕಾಪ್ಟರ್ ನಲ್ಲಿ ಬಂದು ಹೋದ ಬಳಿಕ ಹಲವು ಸಮಸ್ಯೆಗಳು ಉಂಟಾದ ಹಿನ್ನೆಲೆ
  • ಹಿನ್ನೆಲೆಯಲ್ಲಿ ದೇವಾಲಯದ ಗುರುಗಳ ಸಲಹೆ ಮೇರೆಗೆ ಡಿ.ಕೆ.ಶಿವಕುಮಾರ್ ಅವರು ಇಂದು ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿದ ಡಿ.ಕೆ. ಶಿವಕುಮಾರ್
ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ 'ಬೆಳ್ಳಿ ಹೆಲಿಕಾಪ್ಟರ್' ನೀಡಿದ ಡಿಕೆಶಿ! title=

ಬಳ್ಳಾರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡುವ ಮೂಲಕ ಹರಕೆ ತೀರಿಸಿದ್ದಾರೆ.

ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಕ್ಕೆ 2018 ರಲ್ಲಿ ಹೆಲಿಕಾಪ್ಟರ್(Helicopter) ನಲ್ಲಿ ಬಂದು ಹೋದ ಬಳಿಕ ಹಲವು ಸಮಸ್ಯೆಗಳು ಉಂಟಾದ ಹಿನ್ನೆಲೆಯಲ್ಲಿ ದೇವಾಲಯದ ಗುರುಗಳ ಸಲಹೆ ಮೇರೆಗೆ ಡಿ.ಕೆ.ಶಿವಕುಮಾರ್ ಅವರು ಇಂದು ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿದ್ದಾರೆ.

ಶಾಲೆ ಆರಂಭಕ್ಕೆ ಆರೋಗ್ಯ ಇಲಾಖೆಯಿಂದ ಗ್ರೀನ್ ಸಿಗ್ನಲ್

ಇಂದು ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಅವರು, ಮೈಲಾರಲಿಂಗ ದೇಗುಲಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಹರಾಜು ಮೂಲಕ ಗ್ರಾ ಪಂ ಸದಸ್ಯ ಸ್ಥಾನಗಳ ಆಯ್ಕೆ ಪ್ರಕರಣ ಕಂಡು ಬಂದಲ್ಲಿ ಕಾನೂನು ಕ್ರಮ

Trending News