ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಟ್ಟೀಟ್‌ ವಾರ್‌ ಮುಂದುವರೆದಿದೆ. ಬಿಜೆಪಿ ʼಜನಸ್ಪಂದನʼ ಕಾರ್ಯಕ್ರಮದ ಕುರಿತು ವ್ಯಂಗ್ಯವಾಡಿರುವ ಕಾಂಗ್ರೆಸ್‌, ಜನಬೆಂಬಲ ಇಲ್ಲ ಎಂದು ಅರಿತುಕೊಂಡ ಬಿಜೆಪಿ ಈಗ 'ಜನಸ್ಪಂದನ'ಎಂದು ಹೆಸರು ಬದಲಿಸಿದೆ ಟೀಕೆ ಮಾಡಿದೆ.


COMMERCIAL BREAK
SCROLL TO CONTINUE READING

ಜನಬೆಂಬಲ ಇಲ್ಲ ಎಂದು ಅರಿತುಕೊಂಡ ಬಿಜೆಪಿ ಈಗ 'ಜನಸ್ಪಂದನ'ಎಂದು ಹೆಸರು ಬದಲಿಸಿದೆಯಂತೆ..! ಹೆಸರು ಬದಲಾದಾಕ್ಷಣ ಪರಿಸ್ಥಿತಿ ಬದಲಾಗುವುದೇ? ಮಳೆಯಲ್ಲಿ ಮುಳುಗಿದ ಜನರಿಗೆ ಸ್ಪಂದನೆ ತೋರದೆ ಇನ್ನೆಲ್ಲೋ ಬಸ್ಸು ಲಾರಿಗಳಲ್ಲಿ ಜನರನ್ನು ಕರೆತಂದು "ಜನಸ್ಪಂದನೆ" ಎನ್ನುವುದಕ್ಕಿಂತ ಹಾಸ್ಯಾಸ್ಪದವಾದುದು ಬೇರೆ ಇದೆಯೇ ಎಂದು ಕಮಲಪಾಳಯದ ವಿರುದ್ಧ ಕೈ ಕಿಡಿಕಾರಿದೆ.


ಇದನ್ನೂ ಓದಿ: ʼವಿಕ್ರಾಂತ್‌ ರೋಣʼ ಚಿತ್ರಕ್ಕೆ ಕುಂಬ್ಳೆ ಫುಲ್‌ ಮಾರ್ಕ್ಸ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.