ಬೆಳಗಾವಿ : ಬಿಜೆಪಿಯಿಂದ ಮೊಟ್ಟ ಮೊದಲ ಬಾರಿಗೆ ಹಲಾಲ್ ಆದ ವ್ಯಕ್ತಿ ಕೆಎಸ್ ಈಶ್ವರಪ್ಪ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ. 


COMMERCIAL BREAK
SCROLL TO CONTINUE READING

ನಗರದಲ್ಲಿ ಸುದ್ದಿಗಾರರ ಜೊತೆ ಕೆಎಸ್ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರಾಗಿ ಮಾತನಾಡಿದ ಸತೀಶ ಜಾರಕಿಹೊಳಿ, ಹಲಾಲ್ ಆಗಲು ಇನ್ನು ಬಹಳಷ್ಟು ಜನರ ಸರದಿ ಬರಲಿದೆ. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ಆಗಿದೆ. ಇನ್ನೂ ಅನೇಕ ಸಚಿವರು ಭ್ರಷ್ಟಾಚಾರಕ್ಕೆ ಬಲಿ ಆಗಲಿದ್ದಾರೆ. ಸರ್ಕಾರದಲ್ಲಿ ಶೇ.40 ರಷ್ಟು ಕಮಿಷನ್ ಇದೆ. ಕೇವಲ ರಾಜೀನಾಮೆ ಅಲ್ಲ, ಬಂಧನ ಆಗೋವರೆಗೆ ಹೋರಾಟ ಮಾಡುತ್ತವೆ. ಸಂತೋಷ ಪಾಟೀಲ್ ಆತ್ಮಹತ್ಯೆಗೆ ಕೆಎಸ್ ಈಶ್ವರಪ್ಪ ಕಾರಣ ಎಂದು ಹೇಳಿದ್ದಾರೆ. 


ಇದನ್ನೂ ಓದಿ : ಮಳೆಹಾನಿ ಆದ ಪ್ರದೇಶಗಳ ಮನೆಗಳಿಗೆ ಬಿಬಿಎಂಪಿ ಪರಿಹಾರ- ತಾತ್ಕಾಲಿಕ ಕಂಟ್ರೋಲ್ ರೂಂಗಳ ರಚನೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.