ಬೆಂಗಳೂರು : ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಮೇ. 24 ರ ನಂತರ ಲಾಕ್ ಡೌನ್ ವಿಸ್ತರಣೆ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ನಾಳೆ ಮಹತ್ವದ ಸಭೆ ನಡೆಸಲಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಬಿಗಿ ಕರ್ಪ್ಯೂ ವಿಸ್ತರಣೆ ಬಗ್ಗೆ ಸಿಎಂ ಯಡಿಯೂರಪ್ಪ(BS Yediyurappa) ತಾಂತ್ರಿಕ ಸಲಹಾ ಸಮಿತಿ ಹಾಗೂ ತಜ್ಞರ ಸಮಿತಿಯ ಸಲಹೆಯನ್ನು ಪಡೆಯುತ್ತಾರೆ. ಈ ಮಧ್ಯ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಸ್ಥಿತಿಗತಿಯ ಬಗ್ಗೆ ಇಂದು ಸಂಜೆ ವರದಿ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ.


ಇದನ್ನೂ ಓದಿ : K Sudhakar : 'ಬ್ಲ್ಯಾಕ್ ಫಂಗಸ್' ಬಗ್ಗೆ ಆತಂಕಕಾರಿ ಹೇಳಿಕೆ ನೀಡಿದ ಸಚಿವ ಸುಧಾಕರ್..!


ಸದ್ಯ ಜಾರಿಯಲ್ಲಿರುವ ಕರ್ಪ್ಯೂ(Curfew) ಮೇ. 24 ಕ್ಕೆ ಅಂತ್ಯಗೊಳ್ಳಲಿದ್ದು, ಹಾಗಾಗಿ ಶನಿವಾರದ ಸಭೆಯಲ್ಲಿ ಪರಿಷ್ಕೃತ ಮಾರ್ಗಸೂಚಿಗೆ ಅನುಮತಿ ನೀಡಿ. ನಂತರ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ  ಎಂದು ತಿಳಿದು ಬಂದಿದೆ.


ಇದನ್ನೂ ಓದಿ : "ಸಿಎಂ ಯಡಿಯೂರಪ್ಪ ಘೋಷಿಸಿರುವ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಿದೆ"


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.