Modi in Belgavi : ಏಪ್ರಿಲ್ 28 ರಂದು ಬಿಎಸ್ ಯಡಿಯೂರಪ್ಪ ಮಾರ್ಗದಲ್ಲಿ ಮಧ್ಯಾಹ್ನ 12 ಗಂಟೆಗೆ ಮಾಲಿನಿ ನಗರದ  ಮೈದಾನದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದು  ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನು ಓದಿ :Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!


ಬೆಳಿಗ್ಗೆ 11.30ಕ್ಕೆ ಬೆಳಗಾವಿಗೆ ಆಗಮಿಸಲಿರುವ ಮೋದಿ 12 ಗಂಟೆಗೆ ಮಾಲಿನಿ ನಗರದ  ಮೈದಾನಕ್ಕೆ ತಲುಪಲಿದ್ದಾರೆ. ಅಲ್ಲಿ ಭಾಗವಹಿಸುವ ಲಕ್ಷಾಂತರ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. 


ಇದಕ್ಕೂ ಮುಂಚೆ ಏಪ್ರಿಲ್ 28 ರಂದು ಸಂಜೆ 6ಕ್ಕೆ ಮೋದಿ ಪ್ರಚಾರ ಮಾಡುವುದಾಗಿ ನಿಗದಿಯಾಗಿತ್ತು ಇದೀಗ ಅದು ಸಂಜೆ ಬದಲಾಗಿ ಬೆಳಿಗ್ಗೆ ಮಧ್ಯಾಹ್ನ 12 ಸಿಟಿ ಮೈದಾನದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದು  ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.


ಇದನ್ನು ಓದಿ :ರಂಗಾಯಣ ರಘು ಮಾತ್ರವಲ್ಲ ಅವರ ಪತ್ನಿ ಕೂಡಾ ಅದ್ಭುತ ನಟಿ !ಪುತ್ರಿಯೂ ಪಡೆದಿದ್ದಾರೆ ಇವರಷ್ಟೇ ಖ್ಯಾತಿ 


ಪ್ರಧಾನಿಯವರ ಈ ಮುಂಬರುವ ಭೇಟಿಯು ಈ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ಅವರ ನಿರಂತರ ಪಾಲ್ಗೊಳ್ಳುವಿಕೆಯನ್ನು ಎತ್ತಿ ತೋರಿಸುತ್ತದೆ ಮತ್ತು ನರೇಂದ್ರ ಮೋದಿಯವರು ಇದೇ ಉದ್ದೇಶಕ್ಕಾಗಿ ಈ ಹಿಂದೆ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ್ದರು. ಏಪ್ರಿಲ್ 28 ರಂದು ಮೋದಿ ಭಾಗವಹಿಸಲಿರುವ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಸಚಿವ ರಾಧಾ ಮೋಹನದಾಸ ಅಗರವಾಲ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇರಲಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.