ರಾಯಚೂರು : ಮರ್ಮಾಂಗ ಕತ್ತರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಇರಕಲ್ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿ ಗ್ಯಾನಪ್ಪ (42)‌ಎಂದು ಪತ್ತೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಗ್ಯಾನಪ್ಪ ಹಲವು ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದ ಈತ ಸೂಕ್ತ ಚಿಕಿತ್ಸೆ(Treatment) ಇಲ್ಲದೇ ನರಳುತ್ತಿದ್ದ. ಕಾಲುನೋವಿನ ಬಾಧೆ ತಾಳದೆ ಬುಧವಾರ ಹೀಗೆ ಆತ್ಮಹತ್ಯೆ ಶರಣಾಗಿದ್ದಾನೆ.


ಈ ಕುರಿತು ಮಾಹಿತಿ ಪಡೆದ ಕವಿತಾಳ ಪೊಲೀಸರು(Kavital Police Station) ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.