ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ತಮಿಳುನಾಡಿನಲ್ಲಿ ಟ್ರಫ್ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಪ್ರದೇಶಗಳಲ್ಲಿ ನಿನ್ನೆ ರಾತ್ರಿ ಸಹ ಮಳೆಯಾಗಿತ್ತು,ಈಗ ಹವಾಮಾನ ಇಲಾಖೆ ವರದಿ ಪ್ರಕಾರ ದಕ್ಷಿಣ ಮತ್ತು ಉತ್ತರ ಒಳನಾಡು ಕರಾವಳಿ ಭಾಗದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಎನ್ನಲಾಗಿದೆ.


ಇದನ್ನೂ ಓದಿ-PM Modi Visit: 7 ಪಟ್ಟಣಗಳು, 8 ಕಾರ್ಯಕ್ರಮಗಳು 36 ಗಂಟೆಗಳಲ್ಲಿ ಪ್ರಧಾನಿ ಮೋದಿ 5300 ಕಿಮೀ ಯಾತ್ರೆ!


ಅದೇ ರೀತಿಯಾಗಿ ಬೆ. ನಗರ ಬೆ.ಗ್ರಾಮಾಂತರ ಕೋಲಾರ್ ಹಾಸನ‌ ಕೊಡಗು ಬೆಳಗಾವಿ ಭಾಗದಲ್ಲಿ ಗುಡುಗು ಸಹಿತ ಮಳೆಯ‌ ಬೀಳುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.