ಧಾರವಾಡ: ಜಿಲ್ಲಾ ಪಂಚಾಯತ ಪ್ರಧಾನ ಕಛೇರಿಯಲ್ಲಿ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾಗಿರುವ ಅಳ್ನಾವರ ಮತ್ತು ಅಣ್ಣಿಗೇರಿ ತಾಲೂಕ ಪಂಚಾಯತಿಗಳಿಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ 15 ವಿವಿಧ ಹುದ್ದೆಗಳಿಗೆ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Gold price Today : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಚಿನ್ನ - ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ!


ಅರ್ಹ ಅಭ್ಯರ್ಥಿಗಳು ಫೆಬ್ರವರಿ 10 ರೊಳಗೆ ಅಧಿಕೃತ ವೆಬ್‍ಸೈಟ್‍ಗಳಾದ http://zpdharwad.karnataka.gov.in ಮತ್ತು http://dharwad.nic.in ಮುಖಾಂತರ ನೀಡಲಾಗಿರುವ ಲಿಂಕ್‍ನಲ್ಲಿ ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸಬೇಕು. 


ಇದನ್ನೂ ಓದಿ :Petrol price Today : ಇಂದಿನ ಪೆಟ್ರೋಲ್ - ಡೀಸೆಲ್ ದರ ಬಿಡುಗಡೆ : ಇಲ್ಲಿ ನಿಮ್ಮ ನಗರದ ಬೆಲೆ ಪರಿಶೀಲಿಸಿ!


ಹೆಚ್ಚಿನ ವಿವರಗಳಿಗೆ 0836-2447542 ದೂರವಾಣಿ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.