ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಕುರಿತಾಗಿ ಹೊಸ ಬಾಂಬ್ ಸಿಡಿಸಿರುವ ಸಚಿವ ಸಿ.ಪಿ. ಯೋಗೇಶ್ವರ್, ಸಿಡಿ ಪ್ರಕರಣದ ಹಿಂದೆ ಕನಕಪುರದವರ ಕೈವಾಡವಿದೆ ಎಂದು ಆರೋಪಿಸಿದ್ದಾರೆ.


COMMERCIAL BREAK
SCROLL TO CONTINUE READING

ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಪಿ. ಯೋಗೇಶ್ವರ್(CP Yogeshwar), ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಒಂದು ದೊಡ್ಡ ಷಡ್ಯಂತ್ರ. ಕನಕಪುರದವರು ಯಾವ ರೀತಿ ಷಡ್ಯಂತ್ರ ಮಾಡಿದರು, ಬೆಳಗಾವಿಯವರ ಪಾತ್ರವೇನು ಎಂಬುದು ಗೊತ್ತು. ಇದು ರಾಜಕೀಯವಾಗಿ ನಡೆದಿರುವ ಪಿತೂರಿ. ಮೈತ್ರಿ ಸರ್ಕಾರವನ್ನು ಉರುಳಿಸಿದ ಕಾರಣಕ್ಕಾಗಿ ನಡೆದ ಷಡ್ಯಂತ್ರ ಎಂದು ಹೇಳಿದರು.


Shivaram Hebbar: 'ನಮ್ಮ ಸೇಫ್ಟಿಗೋಸ್ಕರ, ನಿಮ್ಮ ಭಯಕ್ಕಾಗಿ ಕೋರ್ಟ್ ಗೆ ಹೋಗುವಂತಾಯ್ತು'


ಇದೇ ವೇಳೆ ಕೋರ್ಟ್(Court) ಮೊರೆ ಹೋದ ಸಚಿವರ ವಿಚಾರವಾಗಿ ಮಾತನಾಡಿದ ಅವರು, ವೈಯಕ್ತಿಕ ರಕ್ಷಣೆಗಾಗಿ ಕೋರ್ಟ್ ಮೋರೆ ಹೋಗಿರಬಹುದು. ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.


ಹಿರಿಯ ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ ಇನ್ನಿಲ್ಲ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.