ಬೆಂಗಳೂರು: ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣಗೌಡಗೆ ಸಂಕಷ್ಟ ಎದುರಾಗಿದೆ. ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ವಜುಬಾಯಿ ವಾಲ ಅನುಮತಿ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಸಚಿವ ನಾರಾಯಣಗೌಡ(Narayana Gowda) ನಾಪತ್ರ ಸಲ್ಲಿಕೆ ವೇಳೆ ಕೆಲ ಆಸ್ತಿ ವಿವರ ಮರೆಮಾಚಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಚಿವರ ವಿರುದ್ಧ ತನಿಖೆಗೆ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.


BJP: 'ಬಿಜೆಪಿ ಸಂಪರ್ಕದಲ್ಲಿದ್ದಾರೆ 15-20 ಜನ ಕಾಂಗ್ರೆಸ್ ಶಾಸಕರು'


ಪ್ರಕರಣ ಸಂಬಂಧ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಮುಖ್ಯಕಾರ್ಯದರ್ಶಿಗೆ ರಾಜ್ಯಪಾಲ(Governor)ರ ಕಚೇರಿಯಿಂದ ಪತ್ರ ಬರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರಿಗೆ ಸಂಕಷ್ಟ ಎದುರಾಗಿದೆ.


Election Commission: ರಾಜ್ಯದಲ್ಲಿ ಮತ್ತೊಂದು ಎಲೆಕ್ಷನ್ ಗೆ 'ದಿನಾಂಕ ಘೋಷಣೆ'..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.