'ಈ‌ ಹಿಂದೆ ಕುಮಾರಸ್ವಾಮಿ ನಮಗೆ ಚಪ್ಪಲಿಯಿಂದ ಹೊಡೆಸಿದ್ದಾರೆ'

ಹೆಚ್.ಡಿ. ಕುಮಾರಸ್ವಾಮಿ ಈ‌ ಹಿಂದೆ ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ. ನಮಗೆ ಚಪ್ಪಲಿಯಿಂದೆಲ್ಲಾ ಹೊಡೆಸಿದ್ದಾರೆ

Last Updated : Dec 14, 2020, 07:22 PM IST
  • ಹೆಚ್.ಡಿ. ಕುಮಾರಸ್ವಾಮಿ ಈ‌ ಹಿಂದೆ ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ. ನಮಗೆ ಚಪ್ಪಲಿಯಿಂದೆಲ್ಲಾ ಹೊಡೆಸಿದ್ದಾರೆ
  • ಮಂಡ್ಯದಲ್ಲಿ ಸಚಿವ ನಾರಾಯಣಗೌಡ ಹೇಳಿಕೆ
  • ಪವರ್ ಇದ್ದಾಗ ಏನೂ ಮಾಡಲಿಲ್ಲ. ಈಗ ಪವರ್ ಇಲ್ಲ. ಆದ್ರೂ ಅದು ಇದು ಅಂತಾ ಮಾತಾಡುತ್ತಾರೆ. ಜೆಡಿಎಸ್ ಹೆಸರಿನಲ್ಲಿ ನಿಂತ್ರೆ ಕೆ.ಆರ್.ಪೇಟೆಯಲ್ಲಿ ಒಂದು ಚಿಕ್ಕ ಮಗು ಕೂಡ ಗೆಲ್ಲುತ್ತೆ ಅಂತಿದ್ರು. ಈಗ ಅವರ ಮಗ ಸಹ ಗೆಲ್ಲಲು ಸಾಧ್ಯವಾಗಿಲ್ಲ
'ಈ‌ ಹಿಂದೆ ಕುಮಾರಸ್ವಾಮಿ ನಮಗೆ ಚಪ್ಪಲಿಯಿಂದ ಹೊಡೆಸಿದ್ದಾರೆ' title=

ಮಂಡ್ಯ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಈ‌ ಹಿಂದೆ ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ. ನಮಗೆ ಚಪ್ಪಲಿಯಿಂದೆಲ್ಲಾ ಹೊಡೆಸಿದ್ದಾರೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ.

ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಅವರು, ಹೆಚ್.ಡಿ. ಈ‌ ಹಿಂದೆ ಕುಮಾರಸ್ವಾಮಿ(H.D. Kumaraswamy) ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ. ನಮಗೆ ಚಪ್ಪಲಿಯಲ್ಲೆಲ್ಲ ಹೊಡೆಸಿದ್ದಾರೆ. ಅವರು ನಾನೀಗ ಸಿಎಂ ಆಗ್ತೀನಿ ಅಂದುಕೊಂಡರೆ ಅದು ಅವರ ಭ್ರಮೆ. ಆ ಭ್ರಮೆಯಿಂದ ಕುಮಾರಸ್ವಾಮಿ ಮೊದಲು ಹೊರಬರಬೇಕು ಎಂದು ವ್ಯಂಗ್ಯವಾಡಿದರು.

ಸಾರಿಗೆ ನೌಕರರ ಮುಷ್ಕರ ಕೊನೆಗೂ ಮುಕ್ತಾಯ: ಬಸ್​ ಸಂಚಾರ ಶುರು!

ಪವರ್ ಇದ್ದಾಗ ಏನೂ ಮಾಡಲಿಲ್ಲ. ಈಗ ಪವರ್ ಇಲ್ಲ. ಆದ್ರೂ ಅದು ಇದು ಅಂತಾ ಮಾತಾಡುತ್ತಾರೆ. ಜೆಡಿಎಸ್ ಹೆಸರಿನಲ್ಲಿ ನಿಂತ್ರೆ ಕೆ.ಆರ್.ಪೇಟೆಯಲ್ಲಿ ಒಂದು ಚಿಕ್ಕ ಮಗು ಕೂಡ ಗೆಲ್ಲುತ್ತೆ ಅಂತಿದ್ರು. ಈಗ ಅವರ ಮಗ ಸಹ ಗೆಲ್ಲಲು ಸಾಧ್ಯವಾಗಿಲ್ಲ. ಆ ನೋವು ಅವರಿಗೆ ಇದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಸಾರಿಗೆ ನೌಕರರ ಮುಷ್ಕರ ಕೊನೆಗೂ ಮುಕ್ತಾಯ: ಬಸ್​ ಸಂಚಾರ ಶುರು!

Trending News