ಮಂಡ್ಯ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಈ‌ ಹಿಂದೆ ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ. ನಮಗೆ ಚಪ್ಪಲಿಯಿಂದೆಲ್ಲಾ ಹೊಡೆಸಿದ್ದಾರೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಅವರು, ಹೆಚ್.ಡಿ. ಈ‌ ಹಿಂದೆ ಕುಮಾರಸ್ವಾಮಿ(H.D. Kumaraswamy) ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ. ನಮಗೆ ಚಪ್ಪಲಿಯಲ್ಲೆಲ್ಲ ಹೊಡೆಸಿದ್ದಾರೆ. ಅವರು ನಾನೀಗ ಸಿಎಂ ಆಗ್ತೀನಿ ಅಂದುಕೊಂಡರೆ ಅದು ಅವರ ಭ್ರಮೆ. ಆ ಭ್ರಮೆಯಿಂದ ಕುಮಾರಸ್ವಾಮಿ ಮೊದಲು ಹೊರಬರಬೇಕು ಎಂದು ವ್ಯಂಗ್ಯವಾಡಿದರು.


ಸಾರಿಗೆ ನೌಕರರ ಮುಷ್ಕರ ಕೊನೆಗೂ ಮುಕ್ತಾಯ: ಬಸ್​ ಸಂಚಾರ ಶುರು!


ಪವರ್ ಇದ್ದಾಗ ಏನೂ ಮಾಡಲಿಲ್ಲ. ಈಗ ಪವರ್ ಇಲ್ಲ. ಆದ್ರೂ ಅದು ಇದು ಅಂತಾ ಮಾತಾಡುತ್ತಾರೆ. ಜೆಡಿಎಸ್ ಹೆಸರಿನಲ್ಲಿ ನಿಂತ್ರೆ ಕೆ.ಆರ್.ಪೇಟೆಯಲ್ಲಿ ಒಂದು ಚಿಕ್ಕ ಮಗು ಕೂಡ ಗೆಲ್ಲುತ್ತೆ ಅಂತಿದ್ರು. ಈಗ ಅವರ ಮಗ ಸಹ ಗೆಲ್ಲಲು ಸಾಧ್ಯವಾಗಿಲ್ಲ. ಆ ನೋವು ಅವರಿಗೆ ಇದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.


ಸಾರಿಗೆ ನೌಕರರ ಮುಷ್ಕರ ಕೊನೆಗೂ ಮುಕ್ತಾಯ: ಬಸ್​ ಸಂಚಾರ ಶುರು!