ಅಥಣಿ:  ಬೆಳಗಾವಿಯನ್ನು (Belagavi) 3 ಜಿಲ್ಲೆಗಳನ್ನಾಗಿ ವಿಂಗಡಿಸಬೇಕು, ಶೀಘ್ರದಲ್ಲೇ ಈ ಕಾರ್ಯ ನಡೆಯುತ್ತದೆ ಎಂದು ಸಚಿವ ಉಮೇಶ ಕತ್ತಿ ಹೇಳಿದರು. 


COMMERCIAL BREAK
SCROLL TO CONTINUE READING

ಅಥಣಿ ಪಟ್ಟಣದಲ್ಲಿ ಲಕ್ಷ್ಮಿ ಸಸ್ಯೋದ್ಯಾನ ಉದ್ಘಾಟನೆ ನೆರವೇರಿಸಿ ಬಳಿಕ ಮಾತನಾಡಿದ ಸಚಿವ ಉಮೇಶ ಕತ್ತಿ (Umesh Katti), ಬೆಳಗಾವಿ ವಿಸ್ತಾರವಾದ ಜಿಲ್ಲೆಯಾಗಿದೆ. ಅದನ್ನು ಮೂರು ಜಿಲ್ಲೆಗಳಾಗಿ ವಿಂಗಡಣೆ ಮಾಡಬೇಕು. ಕೆಲವು ಕಾರಣಗಳಿಂದ ತಡವಾಗುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಕಾರ್ಯಗತ ಆಗುತ್ತದೆ ಎಂದು ತಿಳಿಸಿದರು. 


 


ಬಿಗ್ ರಿಲೀಫ್! ಈ ವಾರವೇ ಅಂತ್ಯಗೊಳ್ಳುತ್ತಾ ನೈಟ್ ಮತ್ತು ವೀಕೆಂಡ್ ಕರ್ಫ್ಯೂ?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.