ಕರ್ನಾಟಕದ ಕಾರ್ಯಕ್ರಮಕ್ಕೆ ಕರೆಯಲು ಹೋದರೆ ಎನಂದ್ರಂತೆ ಗೊತ್ತೆ ನಟಿ ರಶ್ಮಿಕಾ..? ಕೋಪದಿಂದ ನಟಿ..  

Rashmika Mandanna : ಸ್ಟಾರ್ ನಾಯಕಿ ರಶ್ಮಿಕಾ ಸದ್ಯ ಬಾಲಿವುಡ್‌ನಲ್ಲಿ ಸಖತ್‌ ಬ್ಯುಸಿಯಾಗಿದ್ದಾರೆ. ಇತ್ತೀಚಿಗೆ ಪುಷ್ಪಾ 2 ಚಿತ್ರದ ಮೂಲಕ ಹಿಟ್‌ ನೀಡಿದ ಸುಂದರಿ ಇದೀಗ ಕರ್ನಾಟಕ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬರಲು ಒಪ್ಪಿಲ್ಲ ಎನ್ನುವ ವಿಚಾರ ಬಹಿರಂಗವಾಗಿದೆ.. ಅಲ್ಲದೆ, ಆಹ್ವಾನ ನೀಡಲು ಹೋದವರಿಗೆ.. ಹೆಚ್ಚಿನ ವಿಚಾರ ಇಲ್ಲಿದೆ..

Written by - Krishna N K | Last Updated : Mar 3, 2025, 07:06 PM IST
    • ಸ್ಟಾರ್ ನಾಯಕಿ ರಶ್ಮಿಕಾ ಸದ್ಯ ಬಾಲಿವುಡ್‌ನಲ್ಲಿ ಸಖತ್‌ ಬ್ಯುಸಿಯಾಗಿದ್ದಾರೆ.
    • ಕರ್ನಾಟಕ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬರಲು ಒಪ್ಪಿಲ್ಲ ನಟಿ
    • ಪುಷ್ಪ ಮತ್ತು ಚಾವಾ ಚಿತ್ರಗಳು ಸೂಪರ್‌ ಹಿಟ್‌ ಆಗುತ್ತಿದ್ದಂತೆ ನಟಿ ಕ್ರೇಜ್‌ ಗಗನಕ್ಕೇರಿದೆ..
ಕರ್ನಾಟಕದ ಕಾರ್ಯಕ್ರಮಕ್ಕೆ ಕರೆಯಲು ಹೋದರೆ ಎನಂದ್ರಂತೆ ಗೊತ್ತೆ ನಟಿ ರಶ್ಮಿಕಾ..? ಕೋಪದಿಂದ ನಟಿ..  

MLA on Rashmika Mandanna : ಈಗ ಎಲ್ಲಿ ನೋಡಿದರೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹೆಸರು ಕೇಳಿಬರುತ್ತಿದೆ. ತೆಲುಗು, ತಮಿಳು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸುವ ಮೂಲಕ ಪ್ಯಾನ್-ಇಂಡಿಯಾ ತಾರೆಯಾಗಿ ಮಿಂಚುತ್ತಿದ್ದಾರೆ.. ಪುಷ್ಪ ಮತ್ತು ಚಾವಾ ಚಿತ್ರಗಳು ಸೂಪರ್‌ ಹಿಟ್‌ ಆಗುತ್ತಿದ್ದಂತೆ ನಟಿ ಕ್ರೇಜ್‌ ಗಗನಕ್ಕೇರಿದೆ.. 

Add Zee News as a Preferred Source

ಪ್ರಸ್ತುತ ರಶ್ಮಿಕಾ.. ಬಿಟೌನ್‌ ಕಿಂಗ್‌ ಸಲ್ಮಾನ್ ಖಾನ್ ಜೊತೆ ಸಿಕಂದರ್ ಎಂಬ ಹಿಂದಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದರ ನಡುವೆ ರಾಜ್ಯದ ಕಾಂಗ್ರೆಸ್‌ ಶಾಸಕ ರವಿ ಗಾಣಿ ರಶ್ಮಿಕಾ ಮಂದಣ್ಣ ಬಗ್ಗೆ ಗಂಭೀರವಾಗಿ ಮಾತನಾಡಿದ್ದರು. ಅಲ್ಲದೆ ನಟಿಗೆ ತಕ್ಕ ಪಾಠ ಕಲಿಸಬೇಕು ಎಂದು ಕಾಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ:IPS ಅಧಿಕಾರಿಯಾಗುವ ನನ್ನ ಈಡೇರಲಿಲ್ಲ.. ಅದಕ್ಕೆ ಕಾರಣ ಸಲ್ಮಾನ್ ಖಾನ್..! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿ ರವೀನಾ

ಹೌದು.. ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಾಣಿಗ ಅವರು ರಶ್ಮಿಕಾ ಮಂದಣ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸಲು ರಶ್ಮಿಕಾ ಒಪ್ಪಿಕೊಂಡಿಲ್ಲ ಎಂದು ಹೇಳಿದರು. ವೃತ್ತಿಜೀವನ ನೀಡಿದ ಉದ್ಯಮವನ್ನು ನಟಿ ಗೌರವಿಸುತ್ತಿಲ್ಲ ಎಂದು ಕೋಪವನ್ನು ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ರಶ್ಮಿಕಾಗೆ ಸೂಕ್ತ ಪಾಠ ಕಲಿಸಬೇಕು ಎಂದು ಶಾಸಕ ರವಿ ಹೇಳಿದರು. 

ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಹಾಜರಾಗುವಂತೆ ರಶ್ಮಿಕಾ ಅವರನ್ನು ಹಲವು ಬಾರಿ ಸಂಪರ್ಕಿಸಿ ವಿನಂತಿಸಿದ್ದೇವೆ. ಆದರೆ ಅವರು ಅದಕ್ಕೆ ಒಪ್ಪಲಿಲ್ಲ.. ಅಲ್ಲದೆ, "ನನಗೆ ಕರ್ನಾಟಕಕ್ಕೆ ಬರಲು ಸಮಯವಿಲ್ಲ. ನನ್ನ ಮನೆ ಹೈದರಾಬಾದ್‌ನಲ್ಲಿದೆ." ಎಂದರು.. ಅಷ್ಟೇ ಅಲ್ಲ, ಕರ್ನಾಟಕ ಗೊತ್ತಿಲ್ಲದವಳಂತೆ ಮಾತನಾಡಿದಳು.. ನಮ್ಮವರು ಹತ್ತು ಬಾರಿ ವಿನಂತಿಸಿಕೊಂಡರು ರಾಜ್ಯಕ್ಕೆ ಬರಲು ನಕಾರ ಮಾಡಿದಳು ಅಂತ ಶಾಸಕ ರವಿ ಗಾಣಿಗ ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News