Ramalinga Reddy: ರಾಜ್ಯ ಬಜೆಟ್ನಲ್ಲಿ ಅರ್ಚಕರಿಗೆ ಮಾಸಿಕ ₹1000 ತಸ್ತಿಕ್ ಹೆಚ್ಚಿಸಿರುವುದಕ್ಕೆ ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ನೌಕರರ ಸಂಘದ ಸದಸ್ಯರು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸಚಿವರು ಪೋಸ್ಟ್ ಹಂಚಿಕೊಂಡಿದ್ದಾರೆ. ʼರಾಜ್ಯ ಮುಜರಾಯಿ ದೇವಾಲಗಳ ‘ಸಿ’ ದರ್ಜೆಯ 25,551 ಧಾರ್ಮಿಕ ಸಂಸ್ಥೆಗಳಿಗೆ ವಾರ್ಷಿಕ 60,000 ತಸ್ತಿಕ್ ನೀಡುತ್ತಿದ್ದು, 72,000 ರೂ.ಗಳನ್ನು ಬಜೆಟ್ನಲ್ಲಿ ಹೆಚ್ಚಿಗೆ ಮಾಡಲಾಗಿದೆʼ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕೆ ಬಿಜೆಪಿಯಿಂದ 6 ವರ್ಷಗಳ ಕಾಲ ಶಾಸಕ ಯತ್ನಾಳ್ ಉಚ್ಚಾಟನೆ
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.