ಅರ್ಚಕರಿಗೆ ಮಾಸಿಕ ₹1000 ತಸ್ತಿಕ್‌ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿಗೆ ಧನ್ಯವಾದ

ರಾಜ್ಯದ ಅರ್ಚಕರ ಕ್ಷೇಮಾಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದ್ದು, ಅನೇಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಇದೇ ವೇಳೆ ತಿಳಿಸಿದ್ದಾರೆ.

Written by - Puttaraj K Alur | Last Updated : Mar 26, 2025, 10:59 PM IST
  • ರಾಜ್ಯ ಬಜೆಟ್‌ನಲ್ಲಿ ಅರ್ಚಕರಿಗೆ ಮಾಸಿಕ ₹1000 ತಸ್ತಿಕ್‌ ಹೆಚ್ಚಳ
  • ಮುಜರಾಯಿ ದೇವಾಲಯಗಳ ಅರ್ಚಕರು ಮತ್ತು ನೌಕರರ ಸಂಘದ ಸದಸ್ಯರಿಂದ ಸಚಿವರ ಭೇಟಿ
  • ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಧನ್ಯವಾದ ತಿಳಿಸಿದ ಸದಸ್ಯರು
ಅರ್ಚಕರಿಗೆ ಮಾಸಿಕ ₹1000 ತಸ್ತಿಕ್‌ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿಗೆ ಧನ್ಯವಾದ

Ramalinga Reddy: ರಾಜ್ಯ ಬಜೆಟ್‌ನಲ್ಲಿ ಅರ್ಚಕರಿಗೆ ಮಾಸಿಕ ₹1000 ತಸ್ತಿಕ್‌ ಹೆಚ್ಚಿಸಿರುವುದಕ್ಕೆ ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ನೌಕರರ ಸಂಘದ ಸದಸ್ಯರು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ. 

Add Zee News as a Preferred Source

ಈ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸಚಿವರು ಪೋಸ್ಟ್‌ ಹಂಚಿಕೊಂಡಿದ್ದಾರೆ. ʼರಾಜ್ಯ ಮುಜರಾಯಿ ದೇವಾಲಗಳ ‘ಸಿ’ ದರ್ಜೆಯ 25,551 ಧಾರ್ಮಿಕ ಸಂಸ್ಥೆಗಳಿಗೆ ವಾರ್ಷಿಕ 60,000 ತಸ್ತಿಕ್ ನೀಡುತ್ತಿದ್ದು, 72,000 ರೂ.ಗಳನ್ನು ಬಜೆಟ್‌ನಲ್ಲಿ ಹೆಚ್ಚಿಗೆ ಮಾಡಲಾಗಿದೆʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕೆ ಬಿಜೆಪಿಯಿಂದ 6 ವರ್ಷಗಳ ಕಾಲ ಶಾಸಕ ಯತ್ನಾಳ್ ಉಚ್ಚಾಟನೆ

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News