ಭೂಕುಸಿತ ತಡೆಗೆ ಶೀಘ್ರವೇ ಹೊಸ ನೀತಿ ಜಾರಿ-ಸಚಿವ ಕೃಷ್ಣ ಬೈರೇಗೌಡ

ಗುಡ್ಡಗಳನ್ನು 90 ಡಿಗ್ರಿಯಲ್ಲಿ ಲಂಬವಾಗಿ ಕತ್ತರಿಸುವುದನ್ನು ತಡೆಯುವುದು, ಗುಡ್ಡದಿಂದ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡುವುದು ಸೇರಿ ನಿರ್ಮಾಣ ಪರವಾನಗಿಯಲ್ಲಿ ಷರತ್ತು ವಿಧಿಸುವುದು

Written by - Manjunath N | Last Updated : Aug 10, 2024, 08:38 PM IST
  • ಗುಡ್ಡಗಳನ್ನು 90 ಡಿಗ್ರಿಯಲ್ಲಿ ಲಂಬವಾಗಿ ಕತ್ತರಿಸುವುದನ್ನು ತಡೆಯುವುದು
  • ಗುಡ್ಡದಿಂದ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡುವುದು ಸೇರಿ ನಿರ್ಮಾಣ ಪರವಾನಗಿಯಲ್ಲಿ ಷರತ್ತು ವಿಧಿಸುವುದು,
  • ಅನಧಿಕೃತ ನಿರ್ಮಾಣ ಚಟುವಟಿಕೆಗಳನ್ನು ನಿರ್ಬಂಧಿಸುವುದು
 ಭೂಕುಸಿತ ತಡೆಗೆ ಶೀಘ್ರವೇ ಹೊಸ ನೀತಿ ಜಾರಿ-ಸಚಿವ ಕೃಷ್ಣ ಬೈರೇಗೌಡ title=
file photo

ಬೆಂಗಳೂರು: ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬಂಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ, ಗುಡ್ಡಗಳನ್ನು ಕಡಿದು ನಿರ್ಮಾಣ ಚಟುವಟಿಕೆ ಕೈಗೊಳ್ಳುವುದು ಸೇರಿ ಹಲವು ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ಉದ್ದೇಶಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು : ಡಿಸಿಎಂ ಗರಂ

ಗುಡ್ಡಗಳನ್ನು 90 ಡಿಗ್ರಿಯಲ್ಲಿ ಲಂಬವಾಗಿ ಕತ್ತರಿಸುವುದನ್ನು ತಡೆಯುವುದು, ಗುಡ್ಡದಿಂದ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡುವುದು ಸೇರಿ ನಿರ್ಮಾಣ ಪರವಾನಗಿಯಲ್ಲಿ ಷರತ್ತು ವಿಧಿಸುವುದು, ಅನಧಿಕೃತ ನಿರ್ಮಾಣ ಚಟುವಟಿಕೆಗಳನ್ನು ನಿರ್ಬಂಧಿಸುವುದು ಒಳಗೊಂಡಂತೆ ಹಲವು ಉಪಕ್ರಮಗಳು ನೀತಿಯಲ್ಲಿ ಇರಲಿವೆ ಎಂದು ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News