ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಹುಡುಕುತ್ತೇನೆ : ನಿಖಿಲ್ ಶಪಥ

ಚುನಾವಣೆ ಎರಡು ದಿನ ಇರುವಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಹಾಕ್ತಾರೆ. ಇದನ್ನ ಚುನಾವಣಾ ಆಯೋಗ ಗಮನಿಸಬೇಕು. ಸರ್ಕಾರದ ಹಣ ಕನ್ನಡಿಗರ ತೆರಿಗೆ ಹಣವನ್ನು ಚುನಾವಣೆ ವೇಳೆ ಹಾಕ್ತಾರೆ ಎಂದು ನಿಖಿಲ್‌ ಕುಮಾರಸ್ವಾಮಿ ಗುಡುಗಿದರು..

ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಹುಡುಕುತ್ತೇನೆ : ನಿಖಿಲ್ ಶಪಥ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.