ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ನನಗೆ ಮೂಢನಂಬಿಕೆಗಳಲ್ಲಿ ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ. ದೇವರನ್ನು ನಾನು ನಂಬುತ್ತೇನೆ. ಆದರೆ ಮೂಢನಂಬಿಕೆಗಳನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Written by - Prashobh Devanahalli | Edited by - Manjunath N | Last Updated : Nov 3, 2023, 01:59 AM IST
  • ಕರ್ನಾಟಕ ಸಂಭ್ರಮ - 50 ಕ್ಕೆ ಚಾಲನೆ ನೀಡಿ ಇಡೀ ವರ್ಷ ಆಚರಣೆ ಯಾಗಲಿದೆ.
  • ದೇವರಾಜ ಅರಸು ಅವರು 1973 ರಲ್ಲಿ ಮುಖ್ಯಮಂತ್ರಿಗಳಾಗಿದ್ದರು,
  • ನಾನು 2023 ರಲ್ಲಿ ಮುಖ್ಯ ಮಂತ್ರಿಯಾಗಿರುವುದು ಕಾಕತಾಳೀಯ, ಅವರೂ ಇಲ್ಲಿಂದಲೇ ಚಾಲನೆ ನೀಡಿದ್ದರು, ನಾನೂ ಇಲ್ಲಿಂದಲೇ ಚಾಲನೆ ನೀಡಿದ್ದೇನೆ ಎಂದರು.
ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ title=

ಹೊಸಪೇಟೆ: ನನಗೆ ಮೂಢನಂಬಿಕೆಗಳಲ್ಲಿ ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ. ದೇವರನ್ನು ನಾನು ನಂಬುತ್ತೇನೆ. ಆದರೆ ಮೂಢನಂಬಿಕೆಗಳನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 ಅವರು ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ ದೇವರ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ  ಮಾತನಾಡಿದರು.

ಇದನ್ನೂ ಓದಿ: ಬಿಜೆಪಿ ಈಗ ಯಾರಿಗೂ ಬೇಡದ ಅನಾಥ ಶಿಶುವಾಗಿದೆ!: ಕಾಂಗ್ರೆಸ್ ವ್ಯಂಗ್ಯ

ಚಾಮರಾಜನಗರಕ್ಕೆ ಭೇಟಿ ನೀಡಿರುವ ಬಗ್ಗೆ ಮಾತನಾಡಿದ ಅವರು ಎಲ್ಲರಿಗೂ ಅವರದ್ದೇ ನಂಬಿಕೆಗಳಿರುತ್ತವೆ. ಸಮಾಜಕ್ಕೆ ಒಳ್ಳೆಯದಾದರೆ ನಂಬೋಣ, ಅನಾನುಕೂಲವಾದರೆ ನಂಬುವುದಿಲ್ಲ ಎಂದು ಹೇಳಿದರು.

ಕಾಕತಾಳೀಯ
ಕರ್ನಾಟಕ ಸಂಭ್ರಮ - 50 ಕ್ಕೆ ಚಾಲನೆ ನೀಡಿ ಇಡೀ ವರ್ಷ ಆಚರಣೆ ಯಾಗಲಿದೆ. ದೇವರಾಜ ಅರಸು ಅವರು 1973 ರಲ್ಲಿ ಮುಖ್ಯಮಂತ್ರಿಗಳಾಗಿದ್ದರು, ನಾನು 2023 ರಲ್ಲಿ ಮುಖ್ಯ ಮಂತ್ರಿಯಾಗಿರುವುದು ಕಾಕತಾಳೀಯ,.ಅವರೂ ಇಲ್ಲಿಂದಲೇ ಚಾಲನೆ ನೀಡಿದ್ದರು, ನಾನೂ ಇಲ್ಲಿಂದಲೇ ಚಾಲನೆ ನೀಡಿದ್ದೇನೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News