ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೆರುವ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ಜನ ಸಾಮಾನ್ಯರು ಕೊರೋನಾ ಬಗ್ಗೆ ಸಾಕಷ್ಟು ಎಚ್ಚರಿಕೆಯಿಂದಿರಬೇಕು ಮತ್ತು ಕೊರೋನಾ ನಿಯಮಗಳನ್ನು ಪಾಲಿಸಬೇಕು ಎಂದು ಅರೋಗ್ಯ ಸಚಿವ ಡಾ. ಸುಧಾಕರ್ ಹೇಳಿದರು.


COMMERCIAL BREAK
SCROLL TO CONTINUE READING

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಧಾಕರ್(Dr K Sudhakar), ನೆರೆ ರಾಜ್ಯಗಳಲ್ಲಿ ಕೊರೋನಾ ಎರಡನೇ ಏಲ್ ಆರಂಭವಾಗಿದೆ, ಈ ಹಿನ್ನೆಲೆಯಲ್ಲಿ ಕೇರಳ , ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವ ಕುರಿತಂತೆ ಸದ್ಯದಲ್ಲೇ ಗೃಹ ಮತ್ತು ಕಂದಾಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.


Zameer Ahmed: ಸಿದ್ದರಾಮಯ್ಯ ಭವಿಷ್ಯ ನುಡಿದ ಜಮೀರ್‌ ಅಹ್ಮದ್..!


ಆದರೆ ಸದ್ಯ ರಾಜ್ಯದಲ್ಲಿ ಕೊರೋನಾ ಏರಿಕೆ ಕಂಡು ಬಂದಿಲ್ಲ, ಆದುದರಿಂದ ಲಾಕ್ ಡೌನ್(Lockdown) ಅಥವಾ ಅರೆ ಲಾಕ್ ಡೌನ್ ಹೆರುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಅವರು ಹೇಳಿದರು.


Ram Mandir: ಹುಟ್ಟೂರಲ್ಲಿ ರಾಮಮಂದಿರ ಕಟ್ಟಲು ಮುಂದಾದ ಸಿದ್ದರಾಮಯ್ಯ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.