ಹಾವೇರಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಸಮರ(Russia Ukraine War)ದ ಮಧ್ಯೆ ಯುದ್ಧಭೂಮಿಯಲ್ಲಿ ಸಾವನ್ನಪ್ಪಿದ ಹಾವೇರಿ ಜಿಲ್ಲೆಯ ನವೀನ್ ನಿವಾಸಕ್ಕೆ ಇಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಭೇಟಿ ನೀಡಿದರು. ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯನವರು ನವೀನ್ ಪೋಷಕರಿಗೆ ಸಾಂತ್ವನ ಹೇಳಿದರು.


COMMERCIAL BREAK
SCROLL TO CONTINUE READING

ಉಕ್ರೇನ್ ನಲ್ಲಿ ಮೆಡಿಕಲ್ ಓದಲು ಹೋಗಿದ್ದ ನವೀನ್(Naveen Ganagoudar) ಸಾವನ್ನಪ್ಪಿರುವುದು ದುಃಖದ ಸಂಗತಿ. ನವೀನ್ ಬಗ್ಗೆ ಆತನ ತಂದೆ-ತಾಯಿ ನವೀನ್ ದೊಡ್ಡ ಆಸೆ ಇಟ್ಟುಕೊಂಡಿದ್ದರು. ದುರಾದೃಷ್ಟವಶಾತ್ ನವೀನ್ ಓದು ಮುಗಿಸಲು ಆಗಲಿಲ್ಲ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಶೆಲ್ ದಾಳಿಗೆ ಮೃತಪಟ್ಟಿದ್ದಾನೆ. ಪ್ರತಿಭಾವಂತ ವಿದ್ಯಾರ್ಥಿ ಹೀಗೆ ಸಾವನ್ನಪ್ಪಿರುವುದು ನನಗೂ ವೈಯಕ್ತಿಕವಾಗಿ ನೋವು ತರಿಸಿದೆ ಅಂತಾ ಹೇಳಿದ್ದಾರೆ.


ಇದನ್ನೂ ಓದಿ: Russia-Ukraine War ನಿಂದ ಭಾರತ ಕಲಿತ ಪಾಠ ಏನು? ಇಲ್ಲಿದೆ ಸೇನಾ ಮುಖ್ಯಸ್ಥರ ಉತ್ತರ


Siddaramaiah) ಹೇಳಿದ್ದಾರೆ.


ಇದನ್ನೂ ಓದಿ: ಮೋದಿಗೆ ಧನ್ಯವಾದ ಹೇಳಿದ ಉಕ್ರೇನ್ ನಲ್ಲಿ ಸಿಲುಕಿಹಾಕಿಕೊಂಡ ಪಾಕಿಸ್ತಾನದ ಯುವತಿ..! ಕಾರಣ ಇಲ್ಲಿದೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.