ಸಿದ್ದೇಶ್ವರ ಸ್ವಾಮಿಗಳ ಹೆಸರಿನಲ್ಲಿ 1 ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ ನಿರ್ಮಿಸಲು ಸೂಚನೆ

ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳ ಹೆಸರಿನಲ್ಲಿ 1ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ ನಿರ್ಮಿಸಲು ಸಚಿವ ಎ.ಬಿ.ಪಾಟೀಲ್ ಸೂಚನೆ ನೀಡಿದ್ದಾರೆ.

Written by - Zee Kannada News Desk | Last Updated : Feb 26, 2024, 04:52 PM IST
  • ಭೂತನಾಳ ಕೆರೆಯ ಗೆಸ್ಟ್ ಹೌಸ್ ನಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿದರು.
  • ವಿಜ್ಞಾನ ಮತ್ತು ಧ್ಯಾನ ಕೇಂದ್ರ, ತಾರಾಲಯ ಸ್ಥಾಪಿಸಲು ಸ್ಥಳ ಗುರುತಿಸುವಂತೆ ಸೂಚಿಸಿದೆ ಎಂದು ಹೇಳಿದ್ದಾರೆ.
 ಸಿದ್ದೇಶ್ವರ ಸ್ವಾಮಿಗಳ ಹೆಸರಿನಲ್ಲಿ 1 ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ ನಿರ್ಮಿಸಲು ಸೂಚನೆ title=

ಬೆಂಗಳೂರು: ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳ ಹೆಸರಿನಲ್ಲಿ 1ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ ನಿರ್ಮಿಸಲು ಸಚಿವ ಎ.ಬಿ.ಪಾಟೀಲ್ ಸೂಚನೆ ನೀಡಿದ್ದಾರೆ.

ಈ ಕುರಿತಾಗಿ ಪ್ರತಿಕ್ರಿಯಿಸಿರುವ ಅವರು "ವಿಜಯಪುರ ಹೊರವಲಯದ ಭೂತನಾಳ ಕೆರೆಯ ಗೆಸ್ಟ್ ಹೌಸ್ ನಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿದೆ. ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳ ಹೆಸರಿನಲ್ಲಿ 1 ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ ನಿರ್ಮಿಸಿ, ಅಲ್ಲಿ ಮಕ್ಕಳಿಗೆ ಪರಿಸರದ ಬಗೆಗೆ ಅರಿವು ಮೂಡಿಸಲು ವಿಜ್ಞಾನ ಮತ್ತು ಧ್ಯಾನ ಕೇಂದ್ರ, ತಾರಾಲಯ ಸ್ಥಾಪಿಸಲು ಸ್ಥಳ ಗುರುತಿಸುವಂತೆ ಸೂಚಿಸಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಭೂತನಾಳ ಮತ್ತು ಬಾಬಾನಗರ ಬಳಿ 200 ಹೆಕ್ಟೇರ್ ಪ್ರದೇಶವನ್ನು ಅರಣ್ಯೀಕರಣಕ್ಕೆ ಗುರುತಿಸಲು ಹಾಗೂ ಈ ಪ್ರದೇಶದಲ್ಲಿ ಕಾಡು ಬೆಳೆಸುವ ಕುರಿತು ಸಮಗ್ರ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News