Siddaramaiah: 'ಅಹಿಂದ ಸಮಾವೇಶದ ಬದಲು ಕಾಂಗ್ರೆಸ್ ಸಮಾವೇಶ ಮಾಡುವೆ'

ನಾನು ಸೇರಿದಂತೆ ಕಾಂಗ್ರೆಸ್ ಪಕ್ಷವೇ ಅಹಿಂದ ಪರ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Last Updated : Feb 13, 2021, 07:22 PM IST
  • ನಾನೆಂದೂ ಎಲ್ಲಿಯೂ ಸಹ ಅಹಿಂದ ಸಮಾವೇಶ ಮಾಡುತ್ತೇನೆ ಎಂದು ಹೇಳಿಲ್ಲ. ನನಗೆ ಅಹಿಂದ ಸಮಾವೇಶದ ಅವಶ್ಯಕತೆ ಇಲ್ಲ
  • ನಾನು ಸೇರಿದಂತೆ ಕಾಂಗ್ರೆಸ್ ಪಕ್ಷವೇ ಅಹಿಂದ ಪರ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • ಸಚಿವರಾದ ಈಶ್ವರಪ್ಪ ಹಾಗೂ ಎಸ್.ಟಿ.ಸೋಮಶೇಖರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಹಿಂದ ವರ್ಗಕ್ಕೆ ನ್ಯಾಯ ಸಿಗಬೇಕೆಂಬುದು ನನ್ನ ಉದ್ದೇಶ.
Siddaramaiah: 'ಅಹಿಂದ ಸಮಾವೇಶದ ಬದಲು ಕಾಂಗ್ರೆಸ್ ಸಮಾವೇಶ ಮಾಡುವೆ' title=

ಮಂಡ್ಯ: ನಾನೆಂದೂ ಎಲ್ಲಿಯೂ ಸಹ ಅಹಿಂದ ಸಮಾವೇಶ ಮಾಡುತ್ತೇನೆ ಎಂದು ಹೇಳಿಲ್ಲ. ನನಗೆ ಅಹಿಂದ ಸಮಾವೇಶದ ಅವಶ್ಯಕತೆ ಇಲ್ಲ. ನಾನು ಸೇರಿದಂತೆ ಕಾಂಗ್ರೆಸ್ ಪಕ್ಷವೇ ಅಹಿಂದ ಪರ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವರಾದ ಈಶ್ವರಪ್ಪ(KS Eshwarappa) ಹಾಗೂ ಎಸ್.ಟಿ.ಸೋಮಶೇಖರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಹಿಂದ ವರ್ಗಕ್ಕೆ ನ್ಯಾಯ ಸಿಗಬೇಕೆಂಬುದು ನನ್ನ ಉದ್ದೇಶ.

B Sriramulu: ಸಚಿವ ಶ್ರೀರಾಮುಲು ಮುಂದೇ ಆತ್ಮಹತ್ಯೆಗೆ ಯತ್ನಿಸಿದ ಸ್ವಾಮೀಜಿ..!

ಕಾಂಗ್ರಸ್(Congress) ಪಕ್ಷ ಸಹ ಅದಕ್ಕೆ ಬದ್ಧವಾಗಿ ಅಹಿಂದ ಪರ ಇದೆ. ಕೆಲವರಿಗೆ ನನ್ನ ಬಗ್ಗೆ ಭಯವಿದೆ, ಆ ಭಯಕ್ಕಾಗಿ ಸಿದ್ದರಾಮಯ್ಯ ಅಹಿಂದ ಸಮಾವೇಶ ಮಾಡುತ್ತಾರೆ ಎಂದು ಕಲ್ಪಿಸಿಕೊಂಡು ಹೇಳುತ್ತಾರೆ. ನಾನು ಅಹಿಂದ ಸಮಾವೇಶದ ಬದಲು ರಾಜ್ಯಾದ್ಯಂತ ಕಾಂಗ್ರೆಸ್ ಸಮಾವೇಶ ಮಾಡುವೆ ಎಂದರು.

BJP: ಬಿಜೆಪಿಗೆ 'ಖಡಕ್ ಎಚ್ಚರಿಕೆ ಸಂದೇಶ' ನೀಡಿದ ಜಯ ಮೃತ್ಯುಂಜಯ ಸ್ವಾಮೀಜಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News