ಬೆಂಗಳೂರು: ಪೇ ಸಿಎಂ ಅಭಿಯಾನ  ರಾಜ್ಯ ಮತ್ತು ನನ್ನ  ಹೆಸರು ಕೆಡಿಸಲು ನಡೆಸಿರುವ  ಷಡ್ಯಂತರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 


COMMERCIAL BREAK
SCROLL TO CONTINUE READING

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. 


ಇದನ್ನೂ ಓದಿ: Supreme Court Verdict: ಬೆಂಗಳೂರಿನ ಈದ್ಗಾ ಮೈದಾನದಲ್ಲಿ ನಡೆಯಲ್ಲ ಗಣೇಶೋತ್ಸವ, ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಬ್ರೇಕ್


ಕಾಂಗ್ರೆಸ್ ಪಕ್ಷ ಪೇ ಸಿಎಂ ಅಭಿಯಾನ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಇದು ವ್ಯವಸ್ಥಿತವಾಗಿ ಕರ್ನಾಟಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಷಡ್ಯಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ಸೂಚಿಸಿದ್ದೇನೆ ಎಂದರು.


ಆಧಾರರಹಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ  ಮಾಡುವುದು ಎಲ್ಲರಿಗೂ ಬರುತ್ತದೆ. ಆದರೆ ಇದು ಸುಳ್ಳು ಎಂದು ಜನಕ್ಕೆ ತಿಳಿಯುತ್ತದೆ. ಇದಕ್ಕೆ ಯಾವ ಬೆಲೆಯೂ ಇಲ್ಲ. ಆದರೆ ರಾಜ್ಯದ ಹೆಸರು ಕೆಡಿಸುವ ಪ್ರಯತ್ನಕ್ಕೆ ಕಡಿವಾಣ ಹಾಕುವ ಪ್ರಯತ್ನ ನಮ್ಮದು ಎಂದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.