ಬೆಂಗಳೂರು : ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ.ಬಿ.ವರಾಳೆ ಅವರನ್ನು ನೇಮಕ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಮುಸ್ಲಿಂ - ಕ್ರೈಸ್ತರಿಗೆ ನೀಡಿರುವ ಮೀಸಲಾತಿ ವಾಪಸ್ ಪಡೆಯಲು ಸಿಎಂಗೆ ಅರವಿಂದ್ ಬೆಲ್ಲದ್ ಪತ್ರ


ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜುಜು ಅವರು, ಜಮ್ಮು ಮತ್ತು ಕಾಶ್ಮೀರದ ಮುಖ್ಯ ನ್ಯಾಯಾಮೂರ್ತಿಯಾಗಿದ್ದ ಪಂಕಜ್‌ ಮಿತ್ತಲ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಅದೇ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


 


ವಾಮಮಾರ್ಗದಲ್ಲಿ ಇಡೀ ದೇಶದ ಮೇಲೆ ಹಿಂದಿ ಹೇರಿಕೆ; ಕೇಂದ್ರದ ಮೇಲೆ ಎಚ್ಡಿಕೆ ಕಿಡಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ