ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ‌ ಇಂಡಿಗನತ್ತ ಗ್ರಾಮದಲ್ಲಿ ನಡೆದ ಮತಗಟ್ಟೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಟರ್ ಅಧಿಕಾರಿ ಸತೀಶ್ ದೂರು ಕೊಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನು ಓದಿ : Lokasabha Election 2024 : ದೇವೇಗೌಡರ ಕುಟುಂಬದಿಂದ  ಹಕ್ಕು ಚಲಾವಣೆ : ಮತದಾನಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ಪೂಜೆ   


ಮಲೆಮಹದೇಶ್ವರ ಬೆಟ್ಟ ಪೊಲೀಸ್‌ ಠಾಣೆಗೆ ದೂರು ಕೊಟ್ಟು ಮತದಾನ ಮಾಡುತ್ತಿದ್ದವರ ಮೇಲೆ ವಿರೋಧ ವ್ಯಕ್ತಪಡಿಸಿ ಮತದಾನಕ್ಕೆ ಅಡ್ಡಿಪಡಿಸಿದ್ದಾರೆ.ಮತದಾನ ಮಾಡಲು ನಿಂತಿದ್ದ ಮತದಾರರು, ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಮತಗಟ್ಟೆಯನ್ನು ಧ್ವಂಸ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.


ಇದನ್ನು ಓದಿ : Uric Acid: ಯೂರಿಕ್ ಆಸಿಡ್ ಹೆಚ್ಚಿರುವವರಿಗೆ ಈ 5 ಆಹಾರಗಳು ವಿಷಕ್ಕೆ ಸಮ..!  


ಇನ್ನು, ಆದಿವಾಸಿ ಸೋಲಿಗರ ಸಂಘವು ಘಟನೆಯನ್ನು ಖಂಡಿಸಿದ್ದು ಮತದಾನ ಮಾಡಲು ಬಂದಿದ್ದ ಸೋಲಿಗರ ಮೇಲೆ ಇಂಡಿಗನತ್ತ ಗ್ರಾಮದ ಕೆಲವರು ಹಲ್ಲೆ ನಡೆಸಿದ್ದಾರೆ. ಕೂಡಲೇ, ಕಾನೂನು ಕ್ರಮ‌ ಕೈಗೊಳ್ಳಬೇಕೆಂದು ಶನಿವಾರದಂದು ಪ್ರತಿಭಟಿಸಲು ನಿರ್ಧಾರ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ