ಭಾನು ಮುಷ್ತಾಕ್‌ ಕಂಕುಮ ವಿಚಾರ, ಇಫ್ತಾರ್‌ ಕೂಟಕ್ಕೆ ಸಿಎಂ ಟೋಪಿ ಧರಿಸಿ ಹೋಗ್ತಾರೆ : ಜೋಶಿ ತಿರುಗೇಟು 

Mysore dasara 2025 : ಬಾನು ಮುಷ್ತಾಕ್‌ ಹಣೆಯಲ್ಲಿ ಕುಂಕುಮ ಹಚ್ಚಿ ಬರಬೇಕಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಇಫ್ತಾರ್‌ ಕೂಟಕ್ಕೆ ಆಹ್ವಾನ ಬಂದರೆ ತಲೆಗೆ ಮುಸ್ಲಿಂ ಟೋಪಿ ಧರಿಸಿ, ಭುಜಕ್ಕೆ ಕಲರ್ ಕಲರ್ ಚೆಕ್ಸ್‌ ಶಾಲೂ ಹೊದಿಸಿಕೊಂಡು ಸಿಎಂ ಹೋಗುತ್ತಾರಲ್ಲವೇ? ಎಂದು ಪ್ರಶ್ನೆ ಮಾಡಿದರು.

ಭಾನು ಮುಷ್ತಾಕ್‌ ಕಂಕುಮ ವಿಚಾರ, ಇಫ್ತಾರ್‌ ಕೂಟಕ್ಕೆ ಸಿಎಂ ಟೋಪಿ ಧರಿಸಿ ಹೋಗ್ತಾರೆ : ಜೋಶಿ ತಿರುಗೇಟು 

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.