Rain Alerts from IMD : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 7ರಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಸೋಮವಾರ ಹಲವೆಡೆ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಮತ್ತು ಮಂಗಳವಾರ ಬೆಂಗಳೂರು ಸೇರಿ ರಾಜ್ಯದ 15 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ರಾಜ್ಯಾದ್ಯಂತ ವಿಸ್ತರಿಸಲಿದ್ದು ಮಳೆ ತೀವ್ರತೆ ಹೆಚ್ಚಾಗುವ ಸಂಭವವಿದೆ ಎಂದು ತಿಳಿಸಿದೆ. 


ಇದನ್ನು ಓದಿ : ಜೈ ಹನುಮಾನ್ ಸಿನಿಮಾದಲ್ಲಿ ಬಾಲಿವುಡ್‌ ನಟ ರಣವೀರ್ ಸಿಂಗ್ "ಆಂಜನೇಯ"..!  


ಬುಧವಾರ ಕೋಲಾರ , ಚಿಕ್ಕಬಳ್ಳಾಪುರ,  ಬೆಂಗಳೂರು ನಗರ,  ಬೆಂಗಳೂರು ಗ್ರಾಮಾಂತರ, ರಾಮನಗರ,  ಮೈಸೂರು,  ಕೊಡಗು,  ಮಂಡ್ಯ ಜಿಲ್ಲೆಯಲ್ಲಿ ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. 


ಇದನ್ನು ಓದಿ :  ಹುಟ್ಟಲಿರುವ ಮಗುವಿಗಾಗಿ ಗಟ್ಟಿ ನಿರ್ಧಾರ ತೆಗೆದುಕೊಂಡ ದೀಪಿಕಾ!


ರಾಜ್ಯದಲ್ಲಿ ಶನಿವಾರ ಬೆಳಿಗ್ಗೆಯಿಂದ 8:30 ರಿಂದ 24 ಗಂಟೆಗಳ ಅವಧಿಯಲ್ಲಿ ಹಲವು ಕಡೆ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು ಮತ್ತು 12 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಹಾಗೂ ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 45.2 ಡಿಗ್ರಿ  ವರದಿಯಾಗಿದೆ


ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮೇ 7ರಿಂದ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಯಾಗಲಿದೆ ಎಂದು ಮುನ್ಸೂಚನೆ ನೀಡಿದೆhttps://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.