ಮಂಗಳೂರು: ನೀರಿಗಾಗಿ ಪರಿತಪಿಸುತ್ತಿದ್ದ ಕಡಲ ನಗರಿಯಲ್ಲಿ ಭಾನುವಾರ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ.


COMMERCIAL BREAK
SCROLL TO CONTINUE READING

ನಿನ್ನೆ ರಾತ್ರಿ ಸುಮಾರು 10 ಗಂಟೆಯ ನಂತರ ಆರಂಭವಾದ ತುಂತುರು ಮಳೆ ಕ್ರಮೇಣ ಬಿರುಸಾಗಿ ಸುರಿದಿದೆ.


ಮಳೆ ಬಿರುಸಾದಂತೆ ಎಚ್ಚೆತ್ತ ಮೆಸ್ಕಾಂ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿತು.