ಬೆಂಗಳೂರು: ತಳವಾರ / ಪರಿವಾರ ಸಮುದಾಯಗಳು ಪರಿಶಿಷ್ಟ ಪಂಗಡಕ್ಕೆ ಶೀಘ್ರ ಸೇರ್ಪಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಪ್ರತಿಕ್ರಿಯಿಸಿರುವ ಅವರು ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿರುವ  ಪರಿವಾರ / ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಮ್ಮ‌ ಸರ್ಕಾರವು ತೀರ್ಮಾನಿಸಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು


ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿದ್ದು, ಸಮುದಾಯದ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲು ಸೂಚನೆಯನ್ನು ಕೂಡ ನೀಡಿದ್ದೇನೆ ಎಂದು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.