ವಿಶ್ವ ಶ್ರೇಷ್ಠ ಕನ್ನಡಿಗ-2024 ಪ್ರಶಸ್ತಿಗೆ ಖ್ಯಾತ ಶಿಲ್ಪಿ ಡಾ. ಅರುಣ್ ಯೋಗಿರಾಜ್ ಆಯ್ಕೆ

Vishwa Shrestha Kannadiga 2024 : ಪ್ರತಿಷ್ಠಿತ ವಿಶ್ವ ಶ್ರೇಷ್ಠ ಕನ್ನಡಿಗ 2024ನೇ ಸಾಲಿನ ಪ್ರಶಸ್ತಿಗೆ ಡಾ. ಅರುಣ್ ಯೋಗಿರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಸಿಯಾಟಲ್ ನಗರದಲ್ಲಿ ಸಹ್ಯಾದ್ರಿ ಕನ್ನಡ ಸಂಘದ ಪದಾಧಿಕಾರಿಗಳ ಸಭೆಯಲ್ಲಿ, ಸಂಘದ ಚೇರ್ಮನ್ ಮನು ಗೊರೂರು ಅವರು ಈ ವಿಷಯವನ್ನು ಪ್ರಕಟಿಸಿದರು

ವಿಶ್ವ ಶ್ರೇಷ್ಠ ಕನ್ನಡಿಗ-2024 ಪ್ರಶಸ್ತಿಗೆ ಖ್ಯಾತ ಶಿಲ್ಪಿ ಡಾ. ಅರುಣ್ ಯೋಗಿರಾಜ್ ಆಯ್ಕೆ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More